ರೈತರ ಸಮಸ್ಯೆ ಕುರಿತು ದೆಹಲಿಯಲ್ಲಿ ಆಂದೋಲನ: ಅಣ್ಣಾ ಹಜಾರೆ
ಹುಬ್ಬಳ್ಳಿ, ಜನವರಿ 2 : ರೈತರ ಸಮಸ್ಯೆ ಕುರಿತು ದೊಡ್ಡ ಮಟ್ಟದ ಆಂದೋಲನವನ್ನು ಮಾರ್ಚ್ 23 ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು, ಆಂದೋಲನ ಕುರಿತಾಗಿ ದೇಶವನ್ನು ಸುತ್ತುತ್ತಿದ್ದೇನೆ, ಮೋದಿ ಅವರು 3 ವರ್ಷಗಳಲ್ಲಿ ರೈತರ ಬಗ್ಗೆ ಏನನ್ನೂ ಮಾಡಿಲ್ಲ. ಮಹಾದಾಯಿ, ಕಳಬಾ ಬಡೂರಿ ಯೋಜನೆ ನೀರು ವಿವಾದದ ಕುರಿತು ಅಗತ್ಯ ಬಿದ್ದರೆ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದರು.

ಜನಲೋಕಪಾಲ್ ಮಸೂದೆಯನ್ನು ಮೋದಿ ಬಲಹೀನ ಮಾಡಿದ್ದಾರೆ. ಬೆಳಗಾವಿ ಗಡಿ ವಿವಾದ ವಿಚಾರ ಭಾರತ, ಪಾಕಿಸ್ತಾನದ ಹೋರಾಟ ಅಲ್ಲ. 2 ರಾಜ್ಯಗಳ ಮಧ್ಯೆ ಸಹಬಾಳ್ವೆ ಇರಬೇಕು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಿರಣ್ ಬೇಡಿ ಅವರು ನನ್ನ ಜತೆಗೆ ರೈತರ ಪರವಾಗಿ ಹೋರಾಟ ಮಾಡಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ಕಾಲಿಟ್ಟಿದ್ದಾರೆ ಆದರೆ ಅವರ ಮನಸ್ಸಿನಲ್ಲಿ ಏನಿದೆ ಎನ್ನವುದು ತಿಳಿದಿಲ್ಲ. ಹೀಗಾಗಿ ಈ ಬಾರಿ ಹೋರಾಟಕ್ಕೆ ಸೇರುವವರಿಗೆ 100 ರೂ. ಅಫಿಡೆವಿಟ್ ಮಾಡಿಕೊಂಡಿದ್ದು ಈಗಾಗಲೇ 4 ಸಾವಿರ ಅಫಿಡೆವಿಟ್ ಅರ್ಜಿಗಳು ಬಂದಿವೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications