'ಚಲೋ ಉಡುಪಿ'ಗೆ ರಾಘವೇಶ್ವರ ಶ್ರೀ ಅಸಮಾಧಾನ
ಹುಬ್ಬಳ್ಳಿ, ಅಕ್ಟೊಬರ್, 15: ಅಕ್ಟೋಬರ್ 4ರಿಂದ 9ರ ವರೆಗೆ ಉಡುಪಿಯಲ್ಲಿ ಹಮ್ಮಿಕೊಂಡಿದ್ದ 'ಚಲೋ ಉಡುಪಿ' ಜಾಥಾಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಇಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ಚಲೋ ಉಡುಪಿ' ಜಾಥಾವನ್ನು ತೀವ್ರವಾಗಿ ಖಂಡಿಸಿದರು. "ಇಂಥ ಜಾಥಾಗಳನ್ನು ಆಯೋಜಿಸಿ, ಮಠ ಮಾನ್ಯಗಳ ವಿರುದ್ಧ ಹೋರಾಡುವ ಬದಲು ರಚನಾತ್ಮಕ ಕಾರ್ಯಗಳನ್ನು ಮಾಡುವುದು ಉತ್ತಮ" ಎಂದು ಸಲಹೆ ನೀಡಿದರು.

" ಜಾಥಾ ಆಯೋಜಿಸಿದ್ದ ಸಂಘಟನೆಗಳು ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಗಳನ್ನು ನೇರವಾಗಿ ಗುರಿಯಾಗಿಸಿಕೊಂಡು ಪ್ರತಿಭಟನೆ ಮಾಡಿದವು" ಎಂದು ಅವರು ಆರೋಪಿಸಿದರು.[ರಾಘವೇಶ್ವರ ಸ್ವಾಮೀಜಿಗೆ ಬೆದರಿಕೆ : ದಂಪತಿ ಬಂಧನ]
"ವಿಶ್ವೇಶ್ವತೀರ್ಥ ಶ್ರೀಗಳನ್ನು ಸಮಾಜದ ಎಲ್ಲ ಸಮುದಾಯಗಳು ಆದರದಿಂದ ಗೌರವಿಸುತ್ತವೆ. ಅಷ್ಟೇ ಅಲ್ಲದೇ ಇಳಿ ವಯಸ್ಸಿನಲ್ಲೂ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ, ಅವರ ವಿರುದ್ಧ ಟೀಕೆಗಳನ್ನು ಮಾಡುವುದು ಸರಿಯಲ್ಲ" ಎಂದು ಹೇಳಿದರರು.
ಅಷ್ಟೇ ಅಲ್ಲದೇ ಮಹಾಬಲೇಶ್ವರ ಗೋಕರ್ಣ ದೇವಸ್ಥಾನಕ್ಕೆ ಆಡಾಳಿತಾಧಿಕಾರಿಯನ್ನು ನೇಮಿಸಲು ಹೊರಟಿರುವ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು.[ಪೇಜಾವರ ಶ್ರೀಗಳ ಬಗ್ಗೆ ಯೋಗೇಶ್ ಮಾಸ್ಟರ್ ಹೀನಾಯ ವಿಡಂಬನೆ]
"ಮಠ-ಮಾನ್ಯ, ದೇವಸ್ಥಾನಗಳ ಆಡಳಿತ ಹೇಗೆ ನಡೆಸಬೇಕೆಂಬುದು ನಮಗೆ ಗೊತ್ತಿದೆ. ರಾಜ್ಯದ ಆಡಳಿತ ಹೇಗೆ ನಡೆಸಬೇಕೆಂದು ಸರ್ಕಾರಕ್ಕೆ ಗೊತ್ತಿದೆ. ಆದ್ದರಿಂದ ನಮ್ಮ ಕೆಲಸ ನಮಗೆ ಮಾಡಲು ಮಾಡಿ, ಮೂಗು ತೂರಿಸಬೇಡಿ ಎಂದು ಅವರು ಹೇಳಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications