ಸರಿಯೋ ತಪ್ಪೋ ಮೈತ್ರಿ ಆಗಿದೆ, ವಿಚ್ಛೇದನ ಆಗದು: ಬಸವರಾಜ ರಾಯರಡ್ಡಿ
ಹುಬ್ಬಳ್ಳಿ, ಜುಲೈ 2: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಆಗಬಾರದಿತ್ತು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಸವರಾಜ ರಾಯರಡ್ಡಿ ಅಭಿಪ್ರಾಯಪಟ್ಟರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಆಗಬಾರದಿತ್ತು. ಸರಿಯೋ ತಪ್ಪೋ ಮೈತ್ರಿ ಆಗಿದೆ. ಈಗ ಏಕಾಏಕಿ ವಿಚ್ಛೇದನ ಸಾಧ್ಯವಿಲ್ಲ. ಮೈತ್ರಿ ಮುರಿಯಲು ಸರಿಯಾದ ಕಾರಣಗಳು ಬೇಕು. ನನ್ನ ಪ್ರಕಾರ ಮೈತ್ರಿ ಆಗಬಾರದಿತ್ತು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅವರು, ಒಂದು ವೇಳೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಿದರೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿದರು. ಯಡಿಯೂರಪ್ಪ ಅವರ ಮೇಲೆ ಅಪರಾಧ ಪ್ರಕರಣಗಳಿರುವುದರಿಂದ ಅವರಿಗೆ ಮತ್ತೆ ಸಿಎಂ ಗಾದಿಗೆ ಏರುವ ಅವಕಾಶ ನೀಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.

'ನನಗೆ ದೆಹಲಿ ಮಟ್ಟದ ಬಿಜೆಪಿ ನಾಯಕರು ನೀಡಿರುವ ಮಾಹಿತಿ ಪ್ರಕಾರ, ಬಿಜೆಪಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಿಲ್ಲ. ಯಡಿಯೂರಪ್ಪ ಅವರ ಮೇಲೆ 12ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಾಗಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications