ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಹ್ವಾನ ಪತ್ರಿಕೆಯಲ್ಲಿ ಸಿಎಂ ಹೆಸರಿಲ್ಲ: ಸಂಸದ ಪ್ರಹ್ಲಾದ್ ಜೋಷಿಗೆ ತಪರಾಕಿ

By Manjunatha
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 12: ಮೇಲ್ದರ್ಜೆಗೆ ಏರಿಸಿದ ಹುಬ್ಬಳ್ಳಿ ವಿಮಾನ ನಿಲ್ದಾಣ ಉದ್ಘಾಟನಾ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಹೆಸರು ಹಾಕದ್ದಕ್ಕೆ ಸಚಿವ ಆರ್.ವಿ ದೇಶಪಾಂಡೆ, ಸಂಸದ ಪ್ರಹ್ಲಾದ ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ಸೇವೆಗೆ ಚಾಲನೆ ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ಸೇವೆಗೆ ಚಾಲನೆ

ಮುಖ್ಯಮಂತ್ರಿಗಳ ಹೆಸರು ಹಾಕುವುದು ಶಿಷ್ಟಾಚಾರ ಆದರೆ ಅದರ ಪಾಲನೆಯಲ್ಲಿ ಉಲ್ಲಂಘನೆಯಾಗಿದೆ ಎಂದು ಆಗಿರುವ ಲೋಪದ ಬಗ್ಗೆ ಕೇಂದ್ರ ಸಚಿವರಾದ ಅಶೋಕ ಗಜಪತಿರಾಜು, ಅನಂತಕುಮಾರ್ ಅವರಿಗೂ ದೂರಿದರು.

CM name is missing in invitation card minister Deshapande lambasted BJP MP

ಆಹ್ವಾನ ಪತ್ರಿಕೆಯಲ್ಲಿ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೊರತುಪಡಿಸಿ ಇನ್ನೆಲ್ಲ ಬಿಜೆಪಿ ಪಕ್ಷದವ ಹೆಸರುಗಳನ್ನೇ ತುಂಬಿಸಿಕೊಂಡಿದ್ದಾರೆ, ಮುಖ್ಯಮಂತ್ರಿಗಳ ಹೆಸರು ಹಾಕುವುದು ಶಿಷ್ಟಾಚಾರ ಅದನ್ನೂ ಮಾಡಿಲ್ಲ ಎಂದು ಅವರು ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏರ್‌ ಇಂಡಿಯಾದಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆಏರ್‌ ಇಂಡಿಯಾದಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನ ಸೇವೆ

ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮ ಮಾಡಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು. ಸಂಸದ ಪ್ರಹ್ಲಾದ್ ಜೋಷಿ ಅವರು ಹುಬ್ಬಳ್ಳಿ-ಮುಂಬೈ ನಡುವಿನ ವಿಮಾನ ಪ್ರಯಾಣಕ್ಕೆ ಚಾಲನೆ ನೀಡಿದರು.

English summary
CM Siddaramaiah name was missing in Air India's newest Hubballi-Mumbai flight service (air bus 319) launching programe invitation so Indestrial minister R.V.Deshapande lambasted on MP Prahlad Joshi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X