ದೇಶಕ್ಕೆ ಶನಿಗಳಂತೆ ವಕ್ಕರಿಸಿಕೊಂಡಿರುವ ಮೋದಿ, ಅಮಿತ್ ಶಾ
ಹುಬ್ಬಳ್ಳಿ, ಜ 23: ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಬಳ್ಳಾರಿ ಸಂಸದ ವಿ.ಎಸ್.ಉಗ್ರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
Recommended Video
"ಯಾರೀ.. ರಾಜಾಹುಲಿ, ನಿಜವಾಗಿಯೂ ರಾಜಾಹುಲಿಯಾಗಿದ್ದರೆ, ತಮ್ಮ ಶಕ್ತಿಯನ್ನು ಮೋದಿ ಮತ್ತು ಶಾ ಮುಂದೆ ಪ್ರದರ್ಶಿಸಲಿ" ಎಂದು ಉಗ್ರಪ್ಪ, ಕೆಂಡಕಾರಿದ್ದಾರೆ.
"ಅಮಿತ್ ಶಾ ಮತ್ತು ಮೋದಿಯನ್ನು ಕಂಡರೆ, ಯಡಿಯೂರಪ್ಪನವರಿಗೆ ಮಾತೇ ಹೊರಡುವುದಿಲ್ಲ. ರಾಜಾಹುಲಿಯಂತೆ.. ರಾಜಾಹುಲಿ" ಎಂದು ಉಗ್ರಪ್ಪ ಲೇವಡಿ ಮಾಡಿದ್ದಾರೆ.

"ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅನ್ನೋದು ಇದೆ. ಬಿಜೆಪಿಯಲ್ಲಿ ಏನಾದರೂ ಇದೆಯಾ" ಎಂದು ಪ್ರಶ್ನಿಸಿರುವ ಉಗ್ರಪ್ಪ, "ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಈ ದೇಶಕ್ಕೆ ವಕ್ಕರಿಸಿಕೊಂಡಿರುವ ಶನಿಗಳು" ಎಂದು ಉಗ್ರಪ್ಪ ಕಿಡಿಕಾರಿದ್ದಾರೆ.
"ನಮ್ಮ ಮುಖಂಡ ರಾಹುಲ್ ಗಾಂಧಿಯವರಿಗೆ ಸಿಎಎ ಬಗ್ಗೆ ಅಮಿತ್ ಶಾ ಸವಾಲು ಹಾಕಿದ್ದಾರೆ. ಅವರ ಸವಾಲನ್ನು ನಾವು ಸ್ವೀಕರಿಸಿದ್ದೇವೆ. ಮೊದಲು, ಪ್ರಲ್ಹಾದ್ ಜೋಷಿ ನಮ್ಮನ್ನು ಎದುರಿಸಲಿ" ಎಂದು ಉಗ್ರಪ್ಪ ಚಾಲೆಂಜ್ ಮಾಡಿದ್ದಾರೆ.
"ಮಂಗಳೂರಿನಲ್ಲಿ ನಡೆದ ಘಟನೆ ರಾಜ್ಯ ಸರಕಾರದ ವೈಫಲ್ಯವನ್ನು ಜಗಜ್ಜಾಹೀರು ಮಾಡಿದೆ. ಇದಕ್ಕೆ ಯಡಿಯೂರಪ್ಪ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿಯೇ ಕಾರಣ" ಎಂದು ಉಗ್ರಪ್ಪ ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications