ತೃತೀಯ ರಂಗ ಬಿಜೆಪಿಗೆ ಸರಿಸಾಟಿಯಲ್ಲ; ಶೆಟ್ಟರ್
ಹುಬ್ಬಳ್ಳಿ, ಮೇ27: "ಮೂರನೇ ಅಲ್ಲ ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸರಿಸಾಟಿಯಾಗುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಈ ಮೂಲಕ ತೃತೀಯ ರಂಗ ರಚನೆ ಪ್ರಯತ್ನವನ್ನು ಲೇವಡಿ ಮಾಡಿದರು.
ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗವಾದರೂ ಮಾಡಿಕೊಳ್ಳಲಿ ಅದು ಅವರಿಗೆ ಬಿಟ್ಟದ್ದು" ಎಂದು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಟಾಂಗ್ ಕೊಟ್ಟರು.
ಈ ಮೂಲಕ ಬೆಂಗಳೂರಿನಲ್ಲಿ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರಾವ್, ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ನಡುವೆ ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಒಂದು ಕಡೆಗೆ ಅವರೇ ರಾಜಕೀಯವಾಗಿ ಆರೋಪ ಮಾಡುತ್ತಾರೆ. ಮತ್ತೊಂದು ಕಡೆಗೆ ಕಾನೂನಿನ ಮೇಲೆ ಗೌರವವಿದೆ. ಕಾನೂನು ರೀತಿ ಹೋರಾಟ ಮಾಡತ್ತೇನೆ ಎನ್ನುತ್ತಾರೆ" ಎಂದರು.
"ಡಿ. ಕೆ. ಶಿವಕುಮಾರ್ಗೆ ಕಾನೂನಿನ ಮೇಲೆ ಗೌರವ ಇದ್ದರೆ, ಅವರದ್ದು ತಪ್ಪು ಇರಲಿಲ್ಲ ಎಂದರೆ ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಎಲ್ಲದಕ್ಕೂ ರಾಜಕೀಯ ಮಾಡುವುದಕ್ಕೆ ಹೋಗಬೇಡಿ" ಎಂದು ಹರಿಹಾಯ್ದರು.

ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಇಂದು ಸಂಜೆ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮೇಯರ್, ಉಪಮೇಯರ್ ಅಭ್ಯರ್ಥಿ ಆಯ್ಕೆ ಮಾಡಲಾಗುವುದು" ಎಂದರು.
Recommended Video
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications