ಹುಬ್ಬಳ್ಳಿ: ಚಿಂದಿ ಆಯುವ ನೆಪದಲ್ಲಿ ಮನೆಗೆ ಕನ್ನ, ನಾಲ್ವರ ಬಂಧನ
ಹುಬ್ಬಳ್ಳಿ, ಜೂನ್ 28 : ಚಿಂದಿ ಆಯುವ ನೆಪದಲ್ಲಿ ಮನೆಗಳಿಗೆ ಕನ್ನ ಹಾಕುತ್ತಿದ್ದ ನಾಲ್ವರು ಚಾಲಾಕಿ ಕಳ್ಳಿಯರನ್ನು ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸಿದ್ದು ಇನ್ನೂ ಮೂವರು ಪರಾರಿಯಾಗಿದ್ದಾರೆ.
ಲಕ್ಷ್ಮೀ ಬಿಲಾನಾ, ಗೀತಾ ಕಾನನ, ರೇಣುಕಾ ಬಿಲಾನಾ, ರೇಣುಕಾ ಬೇಪಾರಿ ಬಂಧಿತ ಕಳ್ಳಿಯರು. ಬಂಧಿತರಿಂದ 106 ಗ್ರಾಮ್ ಚಿನ್ನಾಭರಣ, ಎರಡು ಕೆ.ಜಿ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಗರದಲ್ಲಿ ಪದೇ ಪದೇ ಮನೆಗಳ್ಳತ ನಡೆಯುತ್ತಿದ್ದ ಪ್ರಕರಣಗಳು ನಡೆಯುತ್ತಿರುವುದರಿಂದ ನಗರ ಪೊಲೀಸರಿಗೆ ತಲೆನೋವಾಗಿತ್ತು. ಇದರಿಂದ ಇನ್ಸ್ ಪೆಕ್ಟರ್ ಎಸ್.ಆರ್ ನಾಯಕ ಹಾಗೂ ಎಸ್.ಎಸ್ ಹಿರೇಮಠ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಮನೆ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇನ್ನೊಂದು ಪ್ರಕರಣ: ಮತ್ತೊಂದೆಡೆ ಹುಬ್ಬಳ್ಳಿ ಶಹರ ಠಾಣೆ ಪೋಲಿಸರ ಕಾರ್ಯಚರಣೆ ವೇಳೆ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದಾರೆ. ನವಲಗುಂದ ಜಿಲ್ಲೆಯ ಭದ್ರಪೂರ ಗ್ರಾಮದ ಗವಿಸಿದ್ದಪ್ಪ ಕುಂಬಾರ, ಮಂಜುನಾಥ ಚಲವಾಧಿ ಬಂಧಿತ ಆರೋಪಿಗಳು.

ಸಿಸಿ ಕ್ಯಾಮರಾಗಳ ಸಹಾಯದಿಂದ ಆರೋಪಿಗಳ ಬಂಧಿಸಲಾಗಿದ್ದು, ಆರೋಪಿತರಿಂದ 43 ಗ್ರಾಂ ಚಿನ್ನ ಸೇರಿ ಸುಮಾರು 1,25,280 ರು. ಮೌಲ್ಯದ ಆಭರಣಗಳು ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸ್ ಆಯುಕ್ತ ಪಿಎಚ್ ರಾಣೆ ತಿಳಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications