ಹುಬ್ಬಳ್ಳಿ: ಮಳೆ ಅವಾಂತರ, ಸೂರು ಕಳೆದುಕೊಂಡ ವೃದ್ಧ ಕುಟುಂಬ
ಹುಬ್ಬಳ್ಳಿ, ಮೇ 6: ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆಯೊಂದು ಕುಸಿದಿರುವ ಘಟನೆ ಹುಬ್ಬಳ್ಳಿಯ ರಾಯಾಪೂರದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ ಯುವತಿಯೊಬ್ಬಳಿಗೆ ಗಾಯಗೊಂಡಿದ್ದು, ಯುವತಿಯನ್ನು ಹತ್ತಿರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳಿಯಲ್ಲಿ ಸುರಿದ ಮಳೆ ಅವಾಂತರಕ್ಕೆ ಮನೆ ಕಳೆದುಕೊಂಡ ರಾಯಾಪೂರದಾ ಫಕೀರಪ್ಪ ಚಿಕ್ಕಣ್ಣವರ ಹಾಗೂ ನೀಲಮ್ಮ ಚಿಕ್ಕಣ್ಣ ಎಂಬುವ ಮನೆಗಳು ಬಿರುಗಾಳಿ ಮಳೆಗೆ ಮನೆ ಕುಸಿದು, ಹಾನಿಯಾಗಿದೆ. ಇದ್ದರಿಂದ ನೊಂದ ವೃದ್ಧರು ಕಣ್ಣೀರು ಹಾಕುತ್ತಿದ್ದಾರೆ. ಮನೆ ಚಾವಣಿ ಕುಸಿದುಬಿದ್ದು, ಮನೆಯಲ್ಲಿದ್ದ ವಸ್ತುಗಳು ಕೂಡ ಹಾನಿಯಾಗಿದೆ. ಮಳೆ ನೀರಿನಿಂದ ಮನೆ ಜಲಾವೃತ್ತಗೊಂಡು ಮನೆಯ
ಮಳೆಗೆ ಆವಾಂತರ ಸೃಷ್ಟಿ ಮಾಡಿದೆ. ಧಾರಾಕಾರ ಮಳೆ, ಪ್ರವಾಹ ಸ್ಥಿತಿ ಎದುರಾಗಿದೆ. ಮಳೆ ಅಬ್ಬರಕ್ಕೆ ಹುಬ್ಬಳ್ಳಿ ಜನರು ತತ್ತರ ಗೊಂಡಿದ್ದಾರೆ ಎಂದರೆ ತಪ್ಪಾಗಲಾಗದು.

ಹುಬ್ಬಳ್ಳಿಯಲ್ಲಿ ಬೃಹತ್, ಬಿರುಗಾಳಿ ಮಳೆಯಿಂದಾಗಿ ಹಲವೆಡೆ ಆತಂಕ ಶುರುವಾಗಿದೆ. ಎಲ್ಲಾ ಮನೆಗಳು ಜಲಾವೃತ್ತಗೊಂಡಿದ್ದು, ಕುಟುಂಬಗಳ ಪರದಾಟವಾಗಿದೆ.

ಮನೆಗೆ ನುಗ್ಗಿದ ನೀರನ್ನು ಎತ್ತಿ ಹೊರಗಡೆ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ. ಮಳೆ ಅವಾಂತರಕ್ಕೆ ವೃದ್ಧ ಕುಟುಂಬ ಬೀದಿಪಾಲಾಗಿದ್ದಾರೆ. ಆಸರೆಯಾಗಿದ ಮನೆ ಕಳೆದುಕೊಂಡು ವೃದ್ಧರು ಆಸರೆಗಾಗಿ ಸೂರು ಕಲ್ಪಿಸುವಂತೆ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Recommended Video
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications