ಹುಬ್ಬಳ್ಳಿ ರೈಲು ನಿಲ್ದಾಣದ ಸೌಂದರ್ಯಕ್ಕೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಫಿದಾ
ಹುಬ್ಬಳ್ಳಿ, ನವೆಂಬರ್ 4: ಉತ್ತರ ಕರ್ನಾಟಕ ಅತಿ ದೊಡ್ಡ ರೈಲ್ವೆ ನಿಲ್ದಾಣವಾದ ಹುಬ್ಬಳ್ಳಿಯ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣದ ಸೌಂದರ್ಯ ಮತ್ತು ಅಲಂಕಾರ ಕಂಡು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆ ಮೂಲಕ ಗುಣಗಾನ ಮಾಡಿರುವ ಅವರು, ""ಕರ್ನಾಟಕದ ಹುಬ್ಬಳ್ಳಿ ಜಂಕ್ಷನ್ ರೈಲ್ವೆ ನಿಲ್ದಾಣವು ಪ್ರಯಾಣಿಕರಿಗೆ ಸ್ವಚ್ಛತೆ, ರೋಮಾಂಚಕ ಬೆಳಕು, ಸುಂದರೀಕರಣ ಮತ್ತು ಆಧುನಿಕ ಸೌಲಭ್ಯಗಳೊಂದಿಗೆ ಸಂತೋಷಕರ ಅನುಭವವನ್ನು ನೀಡುತ್ತಿದೆ'' ಎಂದು ಬರೆದುಕೊಂಡಿದ್ದಾರೆ.
Hubballi Junction Railway Station of Karnataka is providing a delightful experience to passengers with its cleanliness, vibrant lighting, beautification & modern facilities.
— Piyush Goyal (@PiyushGoyal) November 4, 2020
The enhanced infrastructure & new passenger-friendly amenities have made this station a class apart. pic.twitter.com/Hd0jWa533d
ಅಸದೇ ರೀತಿ ರೈಲ್ವೆ ನಿಲ್ದಾಣದಲ್ಲಿ ವರ್ಧಿತ ಮೂಲಸೌಕರ್ಯ ಹೆಚ್ಚಳ ಮತ್ತು ಹೊಸ ಪ್ರಯಾಣಿಕ-ಸ್ನೇಹಿ ಸೌಲಭ್ಯಗಳು ಈ ನಿಲ್ದಾಣವನ್ನು ಒಂದು ಭಿನ್ನವಾಗಿ ಕಾಣುವಂತೆ ಮಾಡುತ್ತವೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಟ್ವಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ಹುಬ್ಬಳ್ಳಿ ರೈಲ್ವೇ ನಿಲ್ದಾಣವನ್ನು ಆಧುನಿಕರಿಸಲಾಗಿದ್ದು, ಇತ್ತೀಚೆಗಷ್ಟೇ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಲಾಗಿತ್ತು.

ಇದೀಗ ಸ್ವಚ್ಛತೆ ಹಾಗೂ ಆಧುನಿಕ ವ್ಯವಸ್ಥೆಗಳ ಜೊತೆಗೆ ಬಣ್ಣ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಈ ನಿಲ್ದಾಣಕ್ಕೆ ಕೇಂದ್ರ ಸಚಿವರು ಮನಸೋತಿದ್ದಾರೆ.
Recommended Video
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications