ಹುಬ್ಬಳ್ಳಿ: 18ಕಿ.ಮೀ ಬೈಪಾಸ್ ರಸ್ತೆ ಮುಂದಿನ ಜುಲೈನಲ್ಲಿ ಪೂರ್ಣ-ಜೋಶಿ
ಹುಬ್ಬಳ್ಳಿ, ಜೂನ್ 3: 'ಒಟ್ಟು 18 ಕಿ.ಮೀ ಉದ್ದದ ವಿಜಯಪುರ ಹೆದ್ದಾರಿಯಿಂದ ಅಂಚಟಗೆರಿ ವರೆಗೆ ನಿರ್ಮಾಣವಾಗುತ್ತಿರುವ ನೂತನ ಬೈಪಾಸ್ ಯೋಜನೆಗೆ ಕೇಂದ್ರ ಸರ್ಕಾರ 248 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 2018ರ ಜುಲೈ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ' ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರೊಂದಿಗೆ ಸೋಮವಾರ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ವಿಜಯಪುರ ರಸ್ತೆಯಿಂದ ಗದಗ ರಸ್ತೆ ವರೆಗಿನ 3 ಕಿ.ಮೀ. ಕಾಮಗಾರಿಯನ್ನು 68 ಕೋಟಿ ವೆಚ್ಚದಲ್ಲಿ ನ್ಯಾಷನಲ್ ಹೈವೇ (ಪಿಡಬ್ಲೂಡಿ) ನಿರ್ವಹಿಸಲಿದೆ. ಗದಗ ರಸ್ತೆಯಿಂದ ಅಂಚಟಗೆರೆ ವರೆಗಿನ 15 ಕಿ.ಮೀ. ಕಾಮಗಾರಿಯನ್ನು ಎನ್ಎಚ್ಐಎ ನಿರ್ವಹಿಸಲಿದೆ. ಇದಕ್ಕಾಗಿ ೧೮೦ ಕೋಟಿ ಅನುದಾನ ಮಂಜೂರಾಗಿದ್ದು, ನಗರದಲ್ಲಿನ ಸಂಚಾರ ನಿಯಂತ್ರಣಕ್ಕೆ ಈ ಬೈಪಾಸ್ ರಸ್ತೆ ಸಹಕಾರಿಯಾಗಲಿದೆ' ಎಂದು ಅವರು ಅಭಿಪ್ರಾಯಪಟ್ಟರು.
More From
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications