ಹುಬ್ಬಳ್ಳಿ-ಧಾರವಾಡ: ಧೂಳಿನ ಸಮಸ್ಯೆ ವಿರುದ್ಧ ಮಾಸ್ಕ್ ವಿತರಿಸಿ ಪ್ರತಿಭಟನೆ
ಹುಬ್ಬಳ್ಳಿ, ಅಕ್ಟೋಬರ್ 12: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ದಿನದಿಂದ ದಿನಕ್ಕೆ ಧೂಳು ತುಂಬಿ ಜನ ಜೀವನದ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದೆ. ಇಷ್ಟು ದಿನ ರಾಜಕಾರಣಿಗಳ ಮನೆಗೆ ಅಲೆದ ಅಲೆದು ಸುಸ್ತಾದ ಜನ ಬೀದಿಗಳಿದು ಹೋರಾಟ ಸಹ ಮಾಡಿದರು. ಆದರೆ ಬುಧವಾರ ಹುಬ್ಬಳ್ಳಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಾಸ್ಕ್ ವಿತರಿಸುವ ಮೂಲಕ ಕನ್ನಡ ಪರ ಹೋರಾಟಗಾರರು ವಿನೂತನ ಪ್ರತಿಭಟನೆ ಮಾಡಿದರು.
ಈ ಮೂಲಕ ಕನ್ನಡ ಪರ ಹೋರಾಟಗಾರರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಧೂಳು ಮುಕ್ತ ನಗರಕ್ಕಾಗಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ನೀಡುವ ಮೂಲಕ ವಿಭಿನ್ನವಾದ ಹೋರಾಟಕ್ಕೆ ನಾಂದಿ ಹಾಡಿದರು. ನಗರದ ತುಂಬೆಲ್ಲಾ ಸುತ್ತಾಡಿ ಮಾಸ್ಕ್ ವಿತರಣೆ ಮಾಡಿದರು.

ನಗರದ ರಸ್ತೆ ಹದಗೆಟ್ಟಿರುವುದರಿಂದ ಎದ್ದಿರುವ ಧೂಳು ಇಡೀ ಬದುಕನ್ನು ಕಸಿದುಕೊಳ್ಳುತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ಮುಂದುವರೆಸುವುದಾಗಿ ಕನ್ನಡ ಪರ ಸಂಘಟಣೆ ಹೋರಾಟಗಾರರು ತಿಳಿಸಿದ್ದಾರೆ.

ಒಂದು ವಾರದಲ್ಲಿ ನಗರವನ್ನು ಧೂಳು ಮುಕ್ತ ಮಾಡುವಂತೆ ಸಹ ಇದೇ ವೇಳೆ ಕಾರ್ಯಕರ್ತರು ರಾಜಕಾರಣಿಗಳಿಗೆ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications