ದೊಡ್ಡ ತ್ಯಾಗ ಮಾಡಿದ್ದಾರೆ, ಅವರಿಗೆ ಹುದ್ದೆ ಕೊಡುತ್ತೇವೆ; ಶೆಟ್ಟರ್

ಹುಬ್ಬಳ್ಳಿ, ಡಿಸೆಂಬರ್‌ 9: "ಉಪ‌ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಬಾರಿಸಿ, ಅಧಿಕಾರವನ್ನು ಭದ್ರಪಡಿಸಿಕೊಂಡಿದೆ. ಆದರೆ ಸೋತ ಕ್ಷೇತ್ರದಲ್ಲಿ ಯಾಕೆ ಸೋಲಾಯಿತು ಎನ್ನುವ ಕುರಿತು ಆತ್ಮಾವಲೋಕನ ಮಾಡುತ್ತೇವೆ" ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಬಿಜೆಪಿ ಅಭ್ಯರ್ಥಿಗಳು ಭರ್ಜರಿಯಾಗಿ ಜಯಸಾಧಿಸಿದ್ದಾರೆ. ಆದರೆ ಎಂಟಿಬಿ ನಾಗರಾಜ್ ಹಾಗೂ ಹಿರಿಯರಾದ ವಿಶ್ವನಾಥ ಯಾಕೆ ಸೋತರು ಎನ್ನುವ ಕುರಿತು ಆತ್ಮಾವಲೋಕನ ಮಾಡುತ್ತೇವೆ" ಎಂದು ತಿಳಿಸಿದರು.

Jagadish Shetter Assured Of Giving Prioriy To Defeated Disqualified Mlas

"ಈ ಇಬ್ಬರು ನಾಯಕರು ದೊಡ್ಡ ತ್ಯಾಗ ಮಾಡಿದ್ದಾರೆ. ಹಾಗಾಗಿ ಅವರಿಗೆ ಪಕ್ಷದಿಂದ ಹುದ್ದೆ ಹಾಗೂ ಗೌರವ ಕೊಡುವ ಕೆಲಸ ಮಾಡಲಾಗುವುದು" ಎಂದು ಶೆಟ್ಟರ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+