ಹುಬ್ಬಳ್ಳಿ: ದಯಾ ಮರಣ ಕೋರಿ 500 ರೈತರಿಂದ ರಾಷ್ಟ್ರಪತಿಗೆ ಅರ್ಜಿ
ಹುಬ್ಬಳ್ಳಿ, ಫೆಬ್ರವರಿ, 9: ಮಹದಾಯಿ ಮತ್ತು ಕಳಸಾ-ಬಂಡೂರಿ ಹೋರಾಟಗಾರರ ಒಕ್ಕೂಟದ 500 ರೈತರು ರಾಷ್ಟ್ರಪತಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಲು ನಿರ್ಧರಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ ಎಂಬುದು ಈ ಹೋರಾಟಗಾರರ ಆರೋಪವಾಗಿದೆ.
ಇಂದು (ಫೆ. 9) ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿಗೆ ತರಬೇಕೆಂದು ಆಗ್ರಹಿಸಿದರು. ನವಲಗುಂದ ತಾಲೂಕಿನಿಂದ ಆಗಮಿಸಿದ್ದ ಹೋರಾಟಗಾರರು ನಮ್ಮನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಡೆಗಣಿಸುತ್ತಿವೆ ಎಂದು ಆರೋಪಿಸಿದರು.[ಕಪ್ಪತಗುಡ್ಡ ರಕ್ಷಣೆಗೆ ಫೆ. 13 ರಿಂದ ಅಹೋರಾತ್ರಿ ಧರಣಿ: ಎಸ್ ಆರ್. ಹಿರೇಮಠ್]

ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ದಯಾಮರಣಕ್ಕಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೋರಾಟಗಾರರು ಹೇಳಿದರು. ಮಾತ್ರವಲ್ಲದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಲೋಕನಾಥ ಹೆಬಸೂರು, ಸುಭಾಶ ಚಂದ್ರಗೌಡ ಸೇರಿದಂತೆ ಇನ್ನಿತರರು ದಯಾಮರಣಕ್ಕಾಗಿ ಅರ್ಜಿ ಸಲ್ಲಿಸುವುದಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.[ವಿದ್ಯಾರ್ಥಿಯ ತಲೆ ಬೋಳಿಸಿ ಕ್ರೌರ್ಯ ಮೆರೆದ ಹುಬ್ಬಳ್ಳಿ ಮುಖ್ಯ ಶಿಕ್ಷಕಿ]
(ಚಿತ್ರ ಕೃಪೆ: ಪಿಟಿಐ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications