ಯುವಕ ಯುವತಿಯರಿಗೆ ನಾಯಕತ್ವದ 'ಲೀಡ್ ಪ್ರಯಾಣ'
ಜನವರಿ 16ರಿಂದ ಜನವರಿ 29ರವರೆಗೆ ಈ ಲೀಡ್ ಪ್ರಯಾಣ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ಹೊರಟ ಪ್ರಯಾಣವು ಬೆಳಗಾವಿ, ದೊಡ್ಡಬಳ್ಳಾಪುರ, ಬೆಂಗಳೂರು, ಮೈಸೂರು, ಮಣಿಪಾಲ, ಧರ್ಮಸ್ಥಳ ಮತ್ತು ಆಂಧ್ರಪ್ರದೇಶದ ಕುಪ್ಪಂವರೆಗೂ ತಲುಪಲಿದೆ.
ಹುಬ್ಬಳ್ಳಿ, ನವೆಂಬರ್, 5 : ನಗರದ ಬಿವಿ ಭೂಮರೆಡ್ಡಿ ಕಾಲೇಜ್ ಆವರಣದಲ್ಲಿರುವ ದೇಶಪಾಂಡೆ ಫೌಂಡೇಶನ್ ಯುವಕ ಮತ್ತು ಯುವತಿಯರಿಗಾಗಿ ಮುಂದಿನ ವರ್ಷ ಲೀಡ್ ಪ್ರಯಾಣ ಕಾರ್ಯಕ್ರಮ ಆಯೋಜಿಸಿದೆ. ಇದು ಯುವಜನತೆಯಲ್ಲಿ ನಾಯಕತ್ವ ಬೆಳೆಸುವ ಮಹತ್ವದ ಯೋಜನೆ.
ಜನವರಿ 16ರಿಂದ ಜನವರಿ 29ರವರೆಗೆ ಈ ಲೀಡ್ ಪ್ರಯಾಣ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ಹೊರಟ ಪ್ರಯಾಣವು ಬೆಳಗಾವಿ, ದೊಡ್ಡಬಳ್ಳಾಪುರ, ಬೆಂಗಳೂರು, ಮೈಸೂರು, ಮಣಿಪಾಲ, ಧರ್ಮಸ್ಥಳ ಮತ್ತು ಆಂಧ್ರಪ್ರದೇಶದ ಕುಪ್ಪಂವರೆಗೂ ತಲುಪಲಿದೆ. [ಯಶಸ್ವಿ ಉದ್ಯಮಿ ಗುರುರಾಜ ದೇಶಪಾಂಡೆ ಸಂದರ್ಶನ]
ಲೀಡ್ ಪ್ರಯಾಣದ ಸಂದರ್ಭದಲ್ಲಿ 10 ಜನ ವಿಶೇಷ ಸಾಧಕರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಮತ್ತು 12 ಸಂಘಟನೆಗಳಿಗೆ ಭೇಟಿ ನೀಡಿ ಕಾರ್ಯ ವೈಖರಿ ತಿಳಿದುಕೊಳ್ಳಲಾಗುವುದು. ಜ.29ರಂದು ಮರಳಿ ಹುಬ್ಬಳ್ಳಿಗೆ ಬರುವ ಪ್ರಯಾಣವು ಅಂದು ಅಂತಾರಾಷ್ಟ್ರೀಯ ಯುವ ಸಮ್ಮೇಳನ ಆಯೋಜಿಸಲಾಗಿದೆ. [ಹುಬ್ಬಳ್ಳಿಯಲ್ಲಿ ದೇಶಪಾಂಡೆ ಫೌಂಡೇಶನ್ನಿಂದ ಅಭಿವೃದ್ಧಿ ಮಂತ್ರ]

ಈ ಲೀಡ್ ಪ್ರಯಾಣದಲ್ಲಿ 18ರಿಂದ 26 ವರ್ಷದೊಳಗಿನ ಯುವಕ, ಯುವತಿಯರು ಪಾಲ್ಗೊಳ್ಳಬಹುದಾಗಿದೆ. ಡಿಸೆಂಬರ್ 15ರೊಳಗಾಗಿ ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಅಭಿನಂದನೆ ಕವಳೆ (99000 53763) ಇವರನ್ನು ಸಂಪರ್ಕಿಸಬಹುದು. ಮಾಹಿತಿ ಲೀಡ್ ಪ್ರಯಾಣದ ವೆಬ್ ಸೈಟ್ ಗೆ ಭೇಟಿ ನೀಡಿಬಹುದು. ವೆಬ್ ಸೈಟ್ ವಿಳಾಸ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications