ಯುವಕ ಯುವತಿಯರಿಗೆ ನಾಯಕತ್ವದ 'ಲೀಡ್ ಪ್ರಯಾಣ'
ಜನವರಿ 16ರಿಂದ ಜನವರಿ 29ರವರೆಗೆ ಈ ಲೀಡ್ ಪ್ರಯಾಣ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ಹೊರಟ ಪ್ರಯಾಣವು ಬೆಳಗಾವಿ, ದೊಡ್ಡಬಳ್ಳಾಪುರ, ಬೆಂಗಳೂರು, ಮೈಸೂರು, ಮಣಿಪಾಲ, ಧರ್ಮಸ್ಥಳ ಮತ್ತು ಆಂಧ್ರಪ್ರದೇಶದ ಕುಪ್ಪಂವರೆಗೂ ತಲುಪಲಿದೆ.
ಹುಬ್ಬಳ್ಳಿ, ನವೆಂಬರ್, 5 : ನಗರದ ಬಿವಿ ಭೂಮರೆಡ್ಡಿ ಕಾಲೇಜ್ ಆವರಣದಲ್ಲಿರುವ ದೇಶಪಾಂಡೆ ಫೌಂಡೇಶನ್ ಯುವಕ ಮತ್ತು ಯುವತಿಯರಿಗಾಗಿ ಮುಂದಿನ ವರ್ಷ ಲೀಡ್ ಪ್ರಯಾಣ ಕಾರ್ಯಕ್ರಮ ಆಯೋಜಿಸಿದೆ. ಇದು ಯುವಜನತೆಯಲ್ಲಿ ನಾಯಕತ್ವ ಬೆಳೆಸುವ ಮಹತ್ವದ ಯೋಜನೆ.
ಜನವರಿ 16ರಿಂದ ಜನವರಿ 29ರವರೆಗೆ ಈ ಲೀಡ್ ಪ್ರಯಾಣ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ಹೊರಟ ಪ್ರಯಾಣವು ಬೆಳಗಾವಿ, ದೊಡ್ಡಬಳ್ಳಾಪುರ, ಬೆಂಗಳೂರು, ಮೈಸೂರು, ಮಣಿಪಾಲ, ಧರ್ಮಸ್ಥಳ ಮತ್ತು ಆಂಧ್ರಪ್ರದೇಶದ ಕುಪ್ಪಂವರೆಗೂ ತಲುಪಲಿದೆ. [ಯಶಸ್ವಿ ಉದ್ಯಮಿ ಗುರುರಾಜ ದೇಶಪಾಂಡೆ ಸಂದರ್ಶನ]
ಲೀಡ್ ಪ್ರಯಾಣದ ಸಂದರ್ಭದಲ್ಲಿ 10 ಜನ ವಿಶೇಷ ಸಾಧಕರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಮತ್ತು 12 ಸಂಘಟನೆಗಳಿಗೆ ಭೇಟಿ ನೀಡಿ ಕಾರ್ಯ ವೈಖರಿ ತಿಳಿದುಕೊಳ್ಳಲಾಗುವುದು. ಜ.29ರಂದು ಮರಳಿ ಹುಬ್ಬಳ್ಳಿಗೆ ಬರುವ ಪ್ರಯಾಣವು ಅಂದು ಅಂತಾರಾಷ್ಟ್ರೀಯ ಯುವ ಸಮ್ಮೇಳನ ಆಯೋಜಿಸಲಾಗಿದೆ. [ಹುಬ್ಬಳ್ಳಿಯಲ್ಲಿ ದೇಶಪಾಂಡೆ ಫೌಂಡೇಶನ್ನಿಂದ ಅಭಿವೃದ್ಧಿ ಮಂತ್ರ]

ಈ ಲೀಡ್ ಪ್ರಯಾಣದಲ್ಲಿ 18ರಿಂದ 26 ವರ್ಷದೊಳಗಿನ ಯುವಕ, ಯುವತಿಯರು ಪಾಲ್ಗೊಳ್ಳಬಹುದಾಗಿದೆ. ಡಿಸೆಂಬರ್ 15ರೊಳಗಾಗಿ ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಅಭಿನಂದನೆ ಕವಳೆ (99000 53763) ಇವರನ್ನು ಸಂಪರ್ಕಿಸಬಹುದು. ಮಾಹಿತಿ ಲೀಡ್ ಪ್ರಯಾಣದ ವೆಬ್ ಸೈಟ್ ಗೆ ಭೇಟಿ ನೀಡಿಬಹುದು. ವೆಬ್ ಸೈಟ್ ವಿಳಾಸ.
More From
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications