ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ನೂರೆಂಟು ವಿಘ್ನ

|
Google Oneindia Kannada News

ಹುಬ್ಬಳ್ಳಿ, ನವೆಂಬರ್ 2: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಕಾರ್ಯಕ್ಕೆ ನೂರೆಂಟು ವಿಘ್ನಗಳು ಬರುತ್ತಿವೆ. ಇದೀಗ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಪ್ರಸ್ತಾವನೆಯನ್ನು ಕೈಬಿಡಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಶಿಫಾರಸ್ಸು ಮಾಡಿದೆ.

ಈ ಮಾರ್ಗದಲ್ಲಿ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಸ್ಥಳೀಯರು ಸಾಕಷ್ಟು ಕಷ್ಟಪಟ್ಟಿದ್ದರು, ಈ ಯೋಜನೆಗೆ ಯಳ್ಳು-ನೀರು ಬಿಡುವಂತೆ ಕಾಣುತ್ತಿದೆ.

ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18' ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

ಯೋಜನೆ ಸ್ಥಳದ ಪರಿಶೀಲನೆಯನ್ನು ಹುಲಿ ಸಂರಕ್ಷಣಾ ಪ್ರಾಧಿಕಾರ ಈಗಾಗಲೇ ನಡೆಸಿದೆ ಜತೆಗೆ ವರದಿಯನ್ನೂ ನೀಡಿದೆ. ಈ ರೈಲ್ವೆ ಯೋಜನೆಯ ನಿರ್ಮಾಣದಿಂದ ಆಗುವ ಪ್ರಾಣಿಗಳ ಹಾಗೂ ಕಾಯ್ದಿಟ್ಟ ಅರಣ್ಯ ಪ್ರದೇಶಗಳಮೇಲೆ ಬೀರುವ ದುಷ್ಪರಿಣಾಮಗಳಾಗುತ್ತವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

NTCA rebukes state over Hubballi-Ankola rail project

ಮೈಸೂರಿನಲ್ಲಿ ಹಳಿ ತಪ್ಪಿದ ಪೆಟ್ರೋಲಿಯಂ ತುಂಬಿದ ರೈಲು ಮೈಸೂರಿನಲ್ಲಿ ಹಳಿ ತಪ್ಪಿದ ಪೆಟ್ರೋಲಿಯಂ ತುಂಬಿದ ರೈಲು

ರಾಜ್ಯ ವನ್ಯಜೀವಿ ಮಂಡಳಿಯ ಅನುಮೋದನೆಗೆ ಕಳುಹಿಸಲಾಗಿತ್ತು,ಅಲ್ಲದೆ ಉದ್ದೇಶಿತ ರೈಲು ಮಾರ್ಗವು ಹುಲಿ ಕಾರಿಡಾರ್‌ನಲ್ಲೂ ಹಾದು ಹೋಗುವುದರಿಂದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗಿತ್ತು.

ರೈಲು ಅಪಘಾತಕ್ಕೆ ತಿಂಗಳಿಗೆ 130 ಜನ ಆಹುತಿ: ಸಿಗುತ್ತಿಲ್ಲ ದುರಂತಗಳಿಗೆ ಮುಕ್ತಿ ರೈಲು ಅಪಘಾತಕ್ಕೆ ತಿಂಗಳಿಗೆ 130 ಜನ ಆಹುತಿ: ಸಿಗುತ್ತಿಲ್ಲ ದುರಂತಗಳಿಗೆ ಮುಕ್ತಿ

ರಾಜ್ಯದ ಪ್ರಗತಿಗೆ ಆರ್ಥಿಕ ಅಭಿವೃದ್ಧಿ ಮುಖ್ಯ ಆದರೆ, ಅದು ಪಶ್ಚಿಮಘಟ್ಟದ ಕಾಡುಗಳನ್ನು ನಾಶ ಮಾಡುವಂತೆ ಇರಬಾರದು ಎಂದು ತಿಳಿಸಿದೆ.

English summary
Zealous in building railway network, flyovers and roads cutting through dense forests across the state, Karnataka government has been rebuked by the National Tiger Conservatory Authority (NTCA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X