ಪುಲ್ವಾಮಾ ದಾಳಿ ಬಗ್ಗೆ ಕಾಂಗ್ರೆಸ್ ಕೇಳ್ತಿದ್ದ ಸಾಕ್ಷ್ಯವನ್ನು ಪಾಕ್ ನೀಡಿದೆ: ಪ್ರಲ್ಹಾದ್ ಜೋಷಿ
ಹುಬ್ಬಳ್ಳಿ,ಅಕ್ಟೋಬರ್ 30: ಪುಲ್ವಾಮಾ ದಾಳಿ ಕುರಿತು ಕಾಂಗ್ರೆಸ್ ಕೇಳಿದ್ದ ಸಾಕ್ಷ್ಯವನ್ನು ಪಾಕಿಸ್ತಾನವೇ ಒದಗಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದ್ದಾರೆ.
ಬಾಲಾಕೋಟ್ ದಾಳಿ ಬಗ್ಗೆ ಸಾಕ್ಷ್ಯ ಕೇಳುತ್ತಿದ್ದ ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನದ ನಾಯಕರೊಬ್ಬರು ಪುಲ್ವಾಮ ಬಗ್ಗೆ ನೀಡಿರುವ ಹೇಳಿಕೆ ಮತ್ತು ಕ್ಯಾಪ್ಟನ್ ಅಭಿನಂದನ್ ಅವರ ಬಿಡುಗಡೆಯ ಸಾಕ್ಷ್ಯವೇ ಸಾಕು ಎಂದು ಹೇಳಿದರು.
ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯಲ್ಲಿ ತೀವ್ರ ಕೋಲಾಹಲವೆಬ್ಬಿಸಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಚೌಧರಿ, ನಮ್ಮ ಯುದ್ಧ ವಿಮಾನ ಭಾರತದ ಯುದ್ಧ ವಿಮಾನದ ಗುರಿಯನ್ನು ಕೆಡವಿ ಹಾಕಲು ಯತ್ನಿಸಿತಷ್ಟೆ, ನಾವು ಮುಗ್ಧ ನಾಗರಿಕರನ್ನು ಕೊಲ್ಲುವ ಮನಸ್ಥಿತಿ ಹೊಂದಿಲ್ಲ, ಭಯೋತ್ಪಾದನೆಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ. ಪುಲ್ವಾಮಾ ದಾಳಿ, ಬಾಲಾಕೋಟ್ ವಾಯುದಾಳಿ, ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಪುಲ್ವಾಮಾ ದಾಳಿಯನ್ನು ನಾವೇ ಮಾಡಿಸಿದ್ದು ಎಂದು ಪಾಕ್ ಸಚಿವ ಫವಾದ್ ಚೌಧರಿ ಹೇಳಿಕೆ ನೀಡಿದ್ದರು.

ಪುಲ್ವಾಮ ದಾಳಿಯ ಹಿಂದೆ ಪಾಕಿಸ್ತಾನ ಇತ್ತು ಎಂಬ ಪಾಕಿಸ್ತಾನದ ಸಚಿವ ಫವಾದ್ ಚೌದರಿ ಹೇಳಿಕೆ ಕಾಂಗ್ರೆಸ್ ಗೆ ನೀಡಿರುವ ಸಾಕ್ಷ್ಯವಾಗಿದೆ ಎಂದು ಜೋಷಿ ಹೇಳಿದರು.
ಪುಲ್ವಾಮಾ ದಾಳಿಯನ್ನು ನಾವೇ ಮಾಡಿಸಿದ್ದು ಎಂದು ತಪ್ಪೊಪ್ಪಿಕೊಂಡಿದ್ದ ಪಾಕ್ ಸಚಿವ ಇದೀಗ ಯೂಟರ್ನ್ ಹೊಡೆದಿದ್ದಾರೆ.
ಪುಲ್ವಾಮಾ ದಾಳಿ ಮಾಡಿಸಿದ್ದು ನಾವೇ ಎಂದು ಎಲ್ಲಿಯೂ ಹೇಳೇ ಇಲ್ಲ, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಫಹಾದ್ ಚೌಧರಿ ಹೇಳಿದ್ದಾರೆ.
ಚೌಧರಿಯವರ ಹೇಳಿಕೆ ನಿನ್ನೆ ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯಲ್ಲಿ ತೀವ್ರ ಕೋಲಾಹಲವೆಬ್ಬಿಸಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಚೌಧರಿ, ನಮ್ಮ ಯುದ್ಧ ವಿಮಾನ ಭಾರತದ ಯುದ್ಧ ವಿಮಾನದ ಗುರಿಯನ್ನು ಕೆಡವಿ ಹಾಕಲು ಯತ್ನಿಸಿತಷ್ಟೆ, ನಾವು ಮುಗ್ಧ ನಾಗರಿಕರನ್ನು ಕೊಲ್ಲುವ ಮನಸ್ಥಿತಿ ಹೊಂದಿಲ್ಲ, ಭಯೋತ್ಪಾದನೆಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications