ಹುಬ್ಬಳ್ಳಿಯಲ್ಲಿ ಸಂಭ್ರಮದ ರಾಯರ ಆರಾಧನೆ, ರಥೋತ್ಸವ
ಹುಬ್ಬಳ್ಳಿ, ಆಗಸ್ಟ್ 21: ಸ್ಥಳೀಯ ಭವಾನಿ ನಗರದ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು. ಗುರು ರಾಘವೇಂದ್ರ ಸ್ವಾಮಿಗಳ 345ನೇ ಆರಾಧನೆ ನಂತರ ಬರುವ ಉತ್ತರಾರಾಧನೆ ದಿನದಂದು ಈ ರಥೋತ್ಸವ ಸಾವಿರಾರು ಭಕ್ತ ಸಮೂಹದ ಸಮ್ಮುಖದಲ್ಲಿ ನಡೆಯಿತು.

ರಥೋತ್ಸವ ಮತ್ತು ಉತ್ತರಾರಾಧನೆ ಅಂಅಗವಾಗಿ ಅರ್ಚಕ ಗುರುರಾಜ ಸಾಮಗ ನೇತೃತ್ವದಲ್ಲಿ ಭಾನುವಾರ ಬೆಳಗಿನಿಂದಲೇ ವಿಶೇಷ ಪೂಜೆಗಳು ನಡೆದವು. ಪ್ರಾತಃಕಾಲದಿಂದ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿ, ರಾಯರ ದರ್ಶನಕ್ಕೆ ಕಾಯುತ್ತಿದ್ದರು.

ರಾಯರ ರಥೋತ್ಸವದ ಅಂಗವಾಗಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ರಾಘವೇಂದ್ರ ಆರಾಧನಾ ಉತ್ಸವ ಸಮಿತಿ ವ್ಯವಸ್ಥಾಪಕ ಕೃಷ್ಣಮೂರ್ತಿ ಜೋಶಿ, ಪಂ.ಕೃಷ್ಣಾಚಾರ್ಯ ಸಿರಗುಪ್ಪಾ ಸೇರಿದಂತೆ ಇತರೆಡೆಯಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತ ಸಮೂಹ ಪಾಲ್ಗೊಂಡಿತ್ತು.
More From
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications