ಇನ್ನೂ ಉಡುಗಿಲ್ಲ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು
ಹುಬ್ಬಳ್ಳಿ, ಸೆಪ್ಟೆಂಬರ್ 08: ಕೆಲವು ದಿನದ ಹಿಂದೆ ದೊಡ್ಡ ಮಟ್ಟದಲ್ಲಿ ಎದ್ದಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗನ್ನು ರಾಜಕೀಯ ಮುಖಂಡರು, ಚಿಂತಕರು ಸೇರಿ ಚರ್ಚೆಯ ಮೂಲಕ ಹತ್ತಿಕ್ಕಿದ್ದರು ಆದರೆ ಈ ಕೂಗು ಸಂಪೂರ್ಣ ಉಡುಗಿಲ್ಲ.
ಹುಬ್ಬಳ್ಳಿಯಲ್ಲಿ ನಿನ್ನೆ ಪತ್ರಿಕಾಗೋಷ್ಠಿ ಕರೆದಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹರಾಟ ಸಮಿತಿಯ ಅಧ್ಯಕ್ಷ ನಾಗೇಶ ಗೊಲ್ಲಶೆಟ್ಟಿ ಅವರು ಇದೇ ಸೆಪ್ಟೆಂಬರ್ 23ರಂದು ಹೋರಾಟ ರೂಪು ರೇಶೆ ಚರ್ಚೆಗೆ ವಿಶೇಷ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.
ಬಾಗಲಕೋಟೆಯ ಚಿರಂತಿನಮಠದಲ್ಲಿ ಸಭೆ ನಡೆಯಲಿದ್ದು, ಉತ್ತರ ಕರ್ನಾಟಕದ ಪ್ರತ್ಯೇಕ ಬಾವುಟ ಸೇರಿ ಪ್ರತ್ಯೇಕ ರಾಜ್ಯ ಹೋರಾಟ ಕುರಿತು ಐದು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ, ಪ್ರತ್ಯೇಕ ರಾಜ್ಯಕ್ಕೆ ಸೇರಬೇಕಿರುವ ಜಿಲ್ಲೆಗಳು ಯಾವುದು, ಬಾವುಟ ರೂಪ ಹೇಗಿರಬೇಕು, ಪ್ರತ್ಯೇಕ ರಾಜ್ಯಕ್ಕೆ ರಾಜಧಾನಿ ಯಾವುದಾಗಬೇಕು, ಧ್ವಜಾರೋಹಣ ಮಾಡುವ ದಿನಾಂಕ, ಪ್ರತ್ಯೇಕ ರಾಜ್ಯಕ್ಕೆ ಯಾವ ಹೆಸರಿಡಬೇಕು ಎಂಬಿತ್ಯಾದಿ ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications