ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ: ಶೆಟ್ಟರ್
ಹುಬ್ಬಳ್ಳಿ, ಡಿಸೆಂಬರ್ 30: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯ ಮುಖಂಡ ಜಗದೀಶ ಶೆಟ್ಟರ್ ಆರೋಪಿಸಿದರು.
ನಗರದಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸುಮ್ಮನೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಗೋವಾ ಮುಖ್ಯಮಂತ್ರಿ ಮನವೊಲಿಸುವಂತೆ ಸರ್ವಪಕ್ಷಗಳ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದರು. ಆ ಕೆಲಸವನ್ನು ಬಿಜೆಪಿ ಮಾಡಿ ಅವರಿಂದ ಪತ್ರ ಸಹ ತಂದಿದೆ. ಪತ್ರವನ್ನು ನ್ಯಾಯಮಂಡಳಿ ಮುಂದೆ ಹಾಜರುಪಡಿಸಬೇಕು ಅದನ್ನು ಬಿಟ್ಟು ಇಲ್ಲದ ಟೀಕೆಗಳಲ್ಲಿ ಕಾಲಹರಣ ಮಾಡುತ್ತಿದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದ ಅವರು 'ಅವರು ಗೋವಾ ವಿರೋಧ ಪಕ್ಷ ಕಾಂಗ್ರೆಸ್ ನಾಯಕರ ಮನವೊಲಿಸಿ ಪತ್ರ ತರಬೇಕಾಗಿತ್ತು. ಯಾಕೆ ತಂದಿಲ್ಲ' ಎಂದು ಪ್ರಶ್ನಿಸಿದರು.
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ವಿನಾ ಕಾರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications