ಹುಬ್ಬಳ್ಳಿಯಲ್ಲಿ ಬಾಬಾ ರಾಮದೇವ್ ಸುದ್ದಿಗೋಷ್ಠಿ ಮಾಡಿದ್ದು ಏನಕ್ಕೆ?
ಹುಬ್ಬಳ್ಳಿ, ಜನವರಿ 29: ಜನವರಿ 30 ರಿಂದ ಫೆ 3 ರವರೆಗೆ ಹುಬ್ಬಳ್ಳಿಯ ಗದಗ ರಸ್ತೆಯ ರೈಲು ಮೈದಾನದಲ್ಲಿ ಬೃಹತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಯೋಗಗುರು ಬಾಬಾ ರಾಮದೇವ್ ತಿಳಿಸಿದರು.
ಬುಧವಾರ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಪ್ರತಿಯೊಂದು ರೋಗದಿಂದ ಮುಕ್ತಿ ಹೊಂದಲು ಯೋಗ ಸೂಕ್ತವಾದ ಮಾರ್ಗವಾಗಿದೆ. ಯೋಗಕ್ಕೆ ಯಾವುದೇ ಜಾತಿ ಮತ ಭೇದವಿಲ್ಲ. ಪ್ರತಿಯೊಬ್ಬರು ಕೂಡ ಯೋಗವನ್ನು ಮಾಡುವ ಮೂಲಕ ರೋಗ ಮುಕ್ತ ಜೀವನ ನಡೆಸಬಹುದು'' ಎಂದರು.
''ಎಲ್ಲ ಜಾತಿ ಧರ್ಮದವರಿಗೆ ನಾವು ಆರೋಗ್ಯ ಭಾಗ್ಯ ನೀಡಿದ್ದೇವೆ. ಕೋಟ್ಯಂತರ ಜನ ನಮ್ಮಿಂದ ಎಲ್ಲವನ್ನೂ ಕಲಿತಿದ್ದಾರೆ ಎಂದ ಅವರು, ರಕ್ತದೊತ್ತಡ, ಮಧುಮೇಹ ಸೇರಿದಂತೆ ಅನೇಕ ಖಾಯಿಲೆ ಹೋಗಿಸಿದ್ದೇವೆ.ವಿಶ್ವದಲ್ಲಿ ಅತಿ ದೊಡ್ಡ ರೋಗಗಳು ಕಡಿಮೆ ಆಮ್ಲಜನಕ ರವಾನೆಯಿಂದ ಬರುತ್ತಿದ್ದು, ಇದಕ್ಕಾಗಿ ವಿದೇಶಿ ವೈದ್ಯರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ'' ಎಂದರು.

ಹುಬ್ಬಳ್ಳಿಯ ಗದಗ ರಸ್ತೆಯ ರೈಲು ಮೈದಾನದಲ್ಲಿ ನಡೆಯುವ ಬೃಹತ ಯೋಗ ಶಿಬಿರದಲ್ಲಿ ಹೆಚ್ಚು ಜನ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಉದ್ಯಮಿ ಆನಂದ ಸಂಕೇಶ್ವರ ಹಾಗೂ ಪತಂಜಲಿ ಯೋಗ ಪೀಠದ ಕರ್ನಾಟಕ ಪ್ರಭಾರಿ ಭವ್ವರಲಾಲ್ ಆರ್ಯ ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications