ಶಿಕ್ಷಕರ ಕಿರುಕುಳ: ಹೈದರಾಬಾದಿನ 10 ನೇ ತರಗತಿಯ ಬಾಲಕಿ ಆತ್ಮಹತ್ಯೆಗೆ ಯತ್ನ
ಹೈದರಾಬಾದ್, ನವೆಂಬರ್ 6: ಶಿಕ್ಷಕರ ಕಿರುಕುಳ ತಡೆಯಲಾರದೆ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಶಾಲೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ಇಲ್ಲಿನ ಪಲಮಕುಲ ಕಸ್ತೂರ್ ಬಾ ರೆಸಿಡೆನ್ಷಿಯಲ್ ಶಾಲೆಯಲ್ಲಿ ಓದುತ್ತಿರುವ ರೇಣುಕಾ ಎಂಬ ಬಾಲಕಿ ಆಕೆಯ ಗಣಿತ ಶಿಕ್ಷಕರು ನೀಡುತ್ತಿದ್ದ ನಿರಂತರ ಕಿರುಕುಳವನ್ನು ತಡೆಯಲಾರದೆ ತಾನು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ಹೇಳಿಕೊಂಡಿದ್ದಾರೆ. ಶಿಕ್ಷಕಿಯು ಪ್ರತಿದಿನವೂ ತರಗತಿಯಲ್ಲಿರುವ ಎಲ್ಲರ ಮುಂದೆಯೂ ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದರು. ಇದರಿಂದ ನನಗೆ ಮಾನಸಿಕವಾಗಿ ತೀರಾ ನೋವಾಗಿದೆ ಎಂದು ಆಕೆ ಹೇಳಿಕೊಂಡಿದ್ದಾರೆ.

ಮಕ್ಕಳ ಹಕ್ಕು ಸಂಘಟನೆಯ ಕಾರ್ಯಕರ್ತರು ಶಾಲೆಗೆ ತೆರಳಿ ಮಗುವಿಗೆ ಆಪ್ತಸಮಲೆ ನೀಡುವುದಾಗಿಯೂ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿಯೂ ಹೇಳಿದ್ದಾರೆ. ಇತ್ತೀಚೆಗಷ್ಟೇ, ಕೇರಳದಲ್ಲಿ ಶಿಕ್ಷಕರ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯೋರ್ವಳು ಶಾಲೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications