ಹೈದರಾಬಾದ್: 127 ಮಂದಿಗೆ ಆಧಾರ್ ಇಲಾಖೆಯಿಂದ ನೊಟೀಸ್
ಹೈದರಾಬಾದ್ , ಫೆಬ್ರವರಿ 19: ಆಟೋ ಡ್ರೈವರ್ ಸೇರಿ 127 ಮಂದಿಗೆ ಆಧಾರ್ ಇಲಾಖೆ ನೊಟೀಸ್ ಜಾರಿ ಮಾಡಿದೆ. ತಮ್ಮ ನಾಗರೀಕತೆ ಸಾಬೀತು ಪಡಿಸಲೆಂದು ಈ ನೋಟಿಸ್ ನೀಡಲಾಗಿದೆ ಎನ್ನಲಾಗಿತ್ತು, ಆದರೆ ಈ ಬಗ್ಗೆ ಆಧಾರ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಸುಳ್ಳು ಪ್ರಮಾಣ ಪತ್ರ ನೀಡಿ ಆಧಾರ್ ಮಾಡಿಸಿಕೊಂಡಿದ್ದ ಕಾರಣ 127 ಮಂದಿ ಗೆ ನೊಟೀಸ್ ನೀಡಲಾಗಿದೆಯೇ ಹೊರತು, ನೊಟೀಸ್ ಗೂ ಪೌರತ್ವಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆಧಾರ್ ಹೇಳಿದೆ.

ಯುಐಡಿಎಐ ಈ ಬಗ್ಗೆ ಟ್ವೀಟ್ ಸಹ ಮಾಡಿದ್ದು, 'ನಕಲಿ ಪ್ರಮಾಣ ಪತ್ರಗಳು, ಫೋರ್ಜರಿ ಬಯೋಮೆಟ್ರಿಕ್ ಗಳನ್ನು ನೀಡಿ ಆಧಾರ್ ಮಾಡಿಸಿಕೊಂಡಿದ್ದರಿಂದ ನೊಟೀಸ್ಗಳನ್ನು ನೀಡಲಾಗಿದೆ, ನೋಟಿಸ್ ಗೂ ಪೌರತ್ವಕ್ಕೂ ಸಂಬಂಧವಿಲ್ಲ' ಎಂದು ಹೇಳಿದೆ.
ನೋಟಿಸ್ ನೀಡಿದವರ ಆಧಾರ್ ಸಂಖ್ಯೆಗಳನ್ನು ತಕ್ಷಣಕ್ಕೆ ರದ್ದು ಮಾಡಲಾಗಿದೆ. ನೋಟಿಸ್ ಪಡೆದವರಿಗೆ ಫೆಬ್ರವರಿ 20 ರಂದು ಉಪ ನಿರ್ದೇಶಕರ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಹೇಳಿದ್ದು, ವಿಚಾರಣೆ ನಂತರ ಪ್ರಕರಣದ ಬಗ್ಗೆ ಪೂರ್ಣ ಮಾಹಿತಿ ಹೊರಬೀಳಲಿದೆ' ಎಂದಿದ್ದಾರೆ.
ಆಧಾರ್ ಕಾರ್ಡ್ ಪೌರತ್ವ ಸಾಬೀತುಪಡಿಸುವ, ನಿವಾಸ ಧೃಡೀಕರಣ ಪತ್ರವಲ್ಲ. ಆಧಾರ್ ಅನ್ನು ಪೌರತ್ವ ಸಾಬೀತಿಗೆ ದಾಖಲೆಯಾಗಿ ಬಳಸುವಂತೆಯೂ ಇಲ್ಲ ಎಂದು ಆಧಾರ್ ಸ್ಪಷ್ಟನೆ ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications