ತೆಲಂಗಾಣದಲ್ಲಿ ಎಐಎಂಐಎಂನ ಅಕ್ಬರುದ್ದಿನ್ ಓವೈಸಿ ಗೆಲುವು
ಹೈದರಬಾದ್, ಡಿಸೆಂಬರ್ 11: ಮಂಗಳವಾರ ಹೊರಬಿದ್ದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದ ಚಂದ್ರಾಯನ ಗುಟ್ಟ ವಿಧಾನ ಕ್ಷೇತ್ರದಲ್ಲಿ ಎಐಎಂಐಎಂ ಮುಖಂಡ ಅಕ್ಬರುದ್ದಿನ್ ಓವೈಸಿ ಗೆಲುವು ಸಾಧಿಸಿದ್ದಾರೆ.
ಅಸಾದುದ್ದಿನ್ ಓವೈಸಿ ಅವರ ವಿರುದ್ಧ ಕಾಂಗ್ರೆಸ್ ನಿಂದ ಒಬೈಡ್ ಮಿಸ್ರಿ ಮತ್ತು ಬಿಜೆಪಿಯಿಂದ ಶೆಹಜಾದಿ ಸಯ್ಯದ್ ಸ್ಪರ್ಧಿಸಿದ್ದರು.
1999 ರಿಂದಲೂ ಶಾಸಕರಾಗಿರುವ ಓವೈಸಿ, ಸತತ ನಾಲ್ಕನೇ ಬಾರಿಗೆ ಶಾಸಕರಾಗಿದ್ದಾರೆ. 2014 ರಲ್ಲಿ 59,274 ಮತಗಳ ಅಂತರದಿಂದ ಓವೈಸಿ ಗೆದ್ದಿದ್ದರು.

ಅಕ್ಬರುದ್ದಿನ್ ಅವರು ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ ಅವರ ಸಹೋದರ. ಈಗಾಗಲೇ ಓವೈಸಿ ತಮ್ಮ ಪಕ್ಷ ಕೆ. ಚಂದ್ರಶೇಖರ ರಾವ್ ಅವರ ಟಿಆರ್ ಎಸ್ ಪಕ್ಷಕ್ಕೆ ಬೆಂಬಲ ಚೂಚಿಸಿದ್ದಾರೆ.
ಒಟ್ಟು 119 ಕ್ಷೇತ್ರಗಳ ವಿಧಾನಸಭೆಯಲ್ಲಿ ಮ್ಯಾಜಿಕ್ ನಂಬರ್ 60. ಈಗಾಗಲೇ ಟಿಆರ್ ಎಸ್ ಅದಕ್ಕಿಂತ ಹೆಚ್ಚು ಸಂಖ್ಯೆಯನ್ನು ಪಡೆದು ಸರ್ಕಾರ ರಚಿಸುವುದು ಖಚಿತವಾಗಿದೆ.
ತೆಲಂಗಾಣದಲ್ಲಿ ಹಾಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ವಿಧಾನಸಭೆಯನ್ನು ಅವಧಿಗೂ ಮುನ್ನವೇ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆದಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications