ನ.15ರಿಂದ 23ರವರೆಗೆ ತಿರುಮಲದಲ್ಲಿ ಪದ್ಮಾವತಿ ದೇವಿ ಬ್ರಹ್ಮೋತ್ಸವ
ತಿರುಪತಿ, ನವೆಂಬರ್ 15 : ಪದ್ಮಾವತಿ ದೇವಿಯ ವಾರ್ಷಿಕ ನವಾಹ್ನಿಕ ಕಾರ್ತೀಕ ಬ್ರಹ್ಮೋತ್ಸವ ನವೆಂಬರ್ 15ರಿಂದ ಆರಂಭವಾಗಿದೆ. ಇದೇ ತಿಂಗಳ 23ರವರೆಗೆ ಅದ್ಧೂರಿಯಾಗಿ ಹಾಗೂ ಭಕ್ತಿಯಿಂದ ಈ ಕಾರ್ಯಕ್ರಮ ನಡೆಯಲಿದೆ. ಕಾರ್ತೀಕ ಮಾಸದಲ್ಲಿ ಶುಕ್ರವಾರ ಪಂಚಮಿಯಂದು ಮಹಾಲಕ್ಷ್ಮಿ ಅವತರಿಸಿದಳು ಎಂಬುದು ನಂಬಿಕೆ.
ಸಾವಿರ ದಳಗಳ ಕಮಲದ ಹೂವಿನ ಮೇಲೆ ಹದಿನಾರು ವರ್ಷದ ಸುಂದರ ಹೆಣ್ಣಿನ ರೂಪದಲ್ಲಿ ಪದ್ಮ ಸರೋವರದಲ್ಲಿ ಅವತಾರ ಮಾಡಿದಳು. ಆಕೆ ಚಿನ್ನದ ಕಮಲದ ಮೇಲೆ ಕಂಡಬಂದಿದ್ದರಿಂದ ಪದ್ಮಾಲಯೇ, ಪದ್ಮಹಸ್ತೆ, ಪದ್ಮಪ್ರಿಯೆ, ಪದ್ಮಿನಿ, ಪದ್ಮಾಸಿನಿ, ಪದ್ಮಾವತಿ, ಪದ್ಮಜಾ ಹೀಗೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ.

ವಿವಿಧ ವಾಹನಗಳಲ್ಲಿ ವೈಭವಯುತವಾಗಿ ಪದ್ಮಾವತಿ ತಿರುಮಲದಲ್ಲಿ ಸಂಚರಿಸುತ್ತಾಳೆ. ಅದನ್ನು ನೋಡುವುದೇ ಭಕ್ತರ ಕಣ್ಣಿಗೆ ಹಬ್ಬ. ಈ ಒಂಬತ್ತು ದಿನಗಳ ಕಾಲ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಆ ತಾಯಿ ವೈಭವದಿಂದ ಕಾಣಿಸಿಕೊಳ್ಳುತ್ತಾಳೆ. ಇದರ ಸಲುವಾಗಿ ಟಿಟಿಡಿಯಿಂದ ರಕ್ಷಣಾ ವ್ಯವಸ್ಥೆ ಮತ್ತಷ್ಟು ಬಿಗಿ ಮಾಡಲಾಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ದೇಶ- ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications