ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಆಂಧ್ರಪ್ರದೇಶ ಸಚಿವ ಮೇಕಪಾಟಿ ಗೌತಮರೆಡ್ಡಿ ನಿಧನ

|
Google Oneindia Kannada News

ಹೈದರಾಬಾದ್, ಫೆಬ್ರವರಿ 21: ಆಂಧ್ರ ಪ್ರದೇಶ ಸರ್ಕಾರದ ಐಟಿ ಸಚಿವ ಮೇಕಪಾಟಿ ಗೌತಮರೆಡ್ಡಿ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗೌತಮ್​ ರೆಡ್ಡಿ ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು, ಫೆಬ್ರವರಿ 20ರಂದು ದುಬೈಯಿಂದ ಹೈದರಾಬಾದ್​ಗೆ ಬಂದಿದ್ದರು.

ಮಾಜಿ ಸಂಸದ ಮೇಕಪಾಟಿ ರಾಜಮೋಹನ್​ ರೆಡ್ಡಿ ಅವರ ಪುತ್ರರಾದ ಗೌತಮ್​ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014, 2019 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

Andhra Pradesh Minister Mekapati Gautham Reddy Dies Of Cardiac Arrest

Recommended Video

Rohit Sharma Lifestyle: 200 ಕೋಟಿ ರೂ. ಒಡೆಯ ರೋಹಿತ್ ಶರ್ಮಾ ಲೈಫ್ ಸ್ಟೈಲ್ ಹೇಗಿದೆ ಗೊತ್ತಾ? | Oneindia Kannada

ಗೌತಮ್​ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್​ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

English summary
Andhra Pradesh Industries and IT Minister Mekapati Goutham Reddy has died of a heart attack. He collapsed on Monday morning with chest pain. Vigilant family members rushed him immediately to the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X