ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಕೋರ್ಟಿನಿಂದ ಆಂಧ್ರ ಸಿಎಂ ನಾಯ್ಡು ವಿರುದ್ಧ ಬಂಧನ ವಾರೆಂಟ್

|
Google Oneindia Kannada News

ಹೈದರಾಬಾದ್, ಸೆಪ್ಟೆಂಬರ್ 14: ಮಹಾರಾಷ್ಟ್ರ ನ್ಯಾಯಾಲಯವೊಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. 2010ರ ಬಬ್ಲಿ ಯೋಜನೆ ಗಲಭೆಗೆ ಸಂಬಂಧಿಸಿದಂತೆ ನಾಯ್ಡು ಹಾಗೂ ಇನ್ನಿತರ 15 ಮಂದಿ ವಿರುದ್ಧ ವಾರೆಂಟ್ ಜಾರಿಯಾಗಿದೆ.

ಲೋಕಸಭೆ ಚುನಾವಣೆ 2019: ಕಾಂಗ್ರೆಸ್‌ಗೆ ಚಂದ್ರಬಾಬು ನಾಯ್ಡು ಬಲ?ಲೋಕಸಭೆ ಚುನಾವಣೆ 2019: ಕಾಂಗ್ರೆಸ್‌ಗೆ ಚಂದ್ರಬಾಬು ನಾಯ್ಡು ಬಲ?

ಧರ್ಮಾಬಾದ್ ಎಫ್ ಸಿ ಜೆಎಂ ನ್ಯಾಯಾಲಯವು, ನಾಯ್ಡು ಸೇರಿದಂತೆ ಎಲ್ಲಾ ಆರೋಪಿಗಳನ್ನು ಸೆಪ್ಟೆಂಬರ್ 21ರಂದು ವಿಚಾರಣೆಗೆ ಖುದ್ದು ಹಾಜರು ಪಡಿಸುವಂತೆ ಆದೇಶ ನೀಡಿದೆ.

2000 ನೋಟು ನಿಷೇಧಕ್ಕೆ ಚಂದ್ರಬಾಬು ನಾಯ್ಡು ಆಗ್ರಹ 2000 ನೋಟು ನಿಷೇಧಕ್ಕೆ ಚಂದ್ರಬಾಬು ನಾಯ್ಡು ಆಗ್ರಹ

Arrest warrant issued against Chandrababu Naidu in connection with Babli project agitation

2010ರಲ್ಲಿ ಮಹಾರಾಷ್ಟ್ರ ದ ಬಬ್ಲಿ ಯೋಜನೆ ತಾಣದಲ್ಲಿ ಪ್ರತಿಭಟನೆಗೆ ನಡೆಸಿ ಬಂಧನಕ್ಕೊಳಗಾಗಿದ್ದ ನಾಯ್ಡು ಅವರನ್ನು ಪುಣೆ ಜೈಲಿಗೆ ಕಳಿಸಲಾಗಿತ್ತು. ನಾಯ್ಡು ಅಲ್ಲದೆ, ಜಲಸಂಪನ್ಮೂಲ ಸಚಿವ ದೇವಿನೇನಿ ಉಮಾ ಮಹೇಶ್ವರ ರಾವ್, ಸಮಾಜ ಕಲ್ಯಾಣ ಸಚಿವ ಎನ್ ಆನಂದ್ ಬಾಬು, ಮಾಜಿ ಶಾಸಕ ಜಿ ಕಮಲಾಕರ್ ಹಾಗೂ ಇನ್ನಿತರ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಕಾರ್ಯಕರ್ತರನ್ನು ಅಂದು ಬಂಧಿಸಲಾಗಿತ್ತು.

English summary
A Maharashtra Court has issued an arrest warrant against Andhra Pradesh Chief Minister Chandrababu Naidu and 15 others in connection with the 2010 Babli project agitation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X