ನನ್ನ ಮಗನನ್ನು ಸುಟ್ಟುಬಿಡಿ: ಅತ್ಯಾಚಾರಿಯ ತಾಯಿಯ ಆಕ್ರೋಶ
Recommended Video
ಹೈದರಾಬಾದ್, ಡಿಸೆಂಬರ್ 01: ಇತ್ತೀಚಿಗಷ್ಟೆ ತೆಲಂಗಾಣದಲ್ಲಿ ನಡೆದ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟಿರುವ ಘಟನೆ ದೇಶದಾದ್ಯಂತ ಅಕ್ರೋಶವನ್ನುಂಟು ಮಾಡಿದೆ.
ಇದರ ನಡುವೆಯೇ ಅತ್ಯಾಚಾರಿಯೋರ್ವನ ತಾಯಿ ತನ್ನ ಮಗನ ಹೇಯ ಕೃತ್ಯವನ್ನು ಖಂಡಿಸಿ, ತನ್ನ ಮಗನನ್ನು ಅದೇ ರೀತಿ ಸುಟ್ಟು ಸಾಯಿಸಿಬಿಡಿ ಎಂದಿದ್ದಾಳೆ. ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿಗೆ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ಹತ್ಯಾಚಾರವೆಸಗಿ ಕೊಲೆಮಾಡಲಾಗಿತ್ತು.
ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಲಾರಿ ಕ್ಲೀನರ್ ಗಳಾದ ನವೀನ್, ಚೆನ್ನಕೇಶವಲು ಮತ್ತು ಶಿವ ಎಂಬುವವರು ಸೇರಿಕೊಂಡು ಪ್ರಿಯಾಂಕಳನ್ನು ಕಿಡ್ನ್ಯಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೇಸಗಿದ್ದರು, ಆಕೆಯನ್ನು ಸುಟ್ಟು ಹಾಕಿದ್ದರು.

ಗಲ್ಲಿಗೇರಿಸಲು ಸಾರ್ವಜನಿಕರ ಒತ್ತಾಯ
ಇದರ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಬಾದ್ ಪೊಲೀಸರು ಎಲ್ಲ ನಾಲ್ಕು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯವು ಇವರಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಹತ್ಯಾಚಾರ ಪ್ರಕರಣವು ದೇಶದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಪ್ರಿಯಾಂಕ್ ಸಾವಿಗೆ ನ್ಯಾಯ ಸಿಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಆರೋಪಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿದ್ದಾರೆ.

ಪಶುವೈದ್ಯೆಯ ಅತ್ಯಾಚಾರ, ಕೊಲೆ
ಇದರ ನಡುವೆಯೇ ಅತ್ಯಾಚಾರಿಯೋರ್ವನ ತಾಯಿ ತನ್ನ ಮಗನ ಹೇಯ ಕೃತ್ಯವನ್ನು ಖಂಡಿಸಿ, ತನ್ನ ಮಗನನ್ನು ಅದೇ ರೀತಿ ಸುಟ್ಟು ಸಾಯಿಸಿಬಿಡಿ ಎಂದಿದ್ದಾಳೆ. ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿಗೆ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ಹತ್ಯಾಚಾರವೆಸಗಿ ಕೊಲೆಮಾಡಲಾಗಿತ್ತು.
ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಲಾರಿ ಕ್ಲೀನರ್ ಗಳಾದ ನವೀನ್, ಚೆನ್ನಕೇಶವಲು ಮತ್ತು ಶಿವ ಎಂಬುವವರು ಸೇರಿಕೊಂಡು ಪ್ರಿಯಾಂಕಳನ್ನು ಕಿಡ್ನ್ಯಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೇಸಗಿದ್ದರು, ಆಕೆಯನ್ನು ಸುಟ್ಟು ಹಾಕಿದ್ದರು.

ಹೆಣ್ಣಿನ ಮೇಲಿನ ಕ್ರೌರ್ಯ ಕೊನೆಯಾಗಲಿ
ನನ್ನ ಮಗ ತಪ್ಪು ಮಾಡಿದ್ದು ಸಾಬೀತಾದರೆ ಆತನಿಗೆ ಶಿಕ್ಷೆ ಆಗಬೇಕು ಎನ್ನುವರಲ್ಲಿ ನಾನು ಮೊದಲಿಗಳು, ಈ ರೀತಿಯಾಗಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು, ಯಾರು ಇಂತಹ ಕೃತ್ಯಕ್ಕೆ ಕೈ ಹಾಕದ ರೀತಿ ಮಾಡಬೇಕು ಎಂದು ಆಕ್ರೋಶಭರಿತರಾದರು.
ಈ ದುಷ್ಕೃತ್ಯಕ್ಕೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಸಾರ್ವಜನಿಕರ ಸಿಡೆದೆದ್ದಿದ್ದಾರೆ. ಅತ್ಯಾಚಾರಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ, ಅವರ ವಿಚಾರಣೆಯ ಅಗತ್ಯವಿಲ್ಲ. ಕೂಡಲೇ ಅವರನ್ನು ಗಲ್ಲಿಗೇರಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟಿಸುತ್ತಿದ್ದಾರೆ.

ಆರೋಪಿಗಳ ತಪ್ಪೋಪ್ಪಿಗೆ
ಇವರಿಗೆ ಜೀವಾವಧಿ ಶಿಕ್ಷೆ ನೀಡಿ ಜೈಲಿನಲ್ಲಿ ಆರಾಮವಾಗಿ ಇರಲು ಬಿಡಬಾರದು, ಸಾಯುವತನಕ ಜೈಲಿನಲ್ಲಿ ಆರಾಮವಾಗಿ ಇರುತ್ತಾರೆ, ಅದರ ಬದಲು ಇಂತಹ ಕಾಮುಕರ ಅಟ್ಟಹಾಸವನ್ನು ಅಂತ್ಯಗೊಳಿಸಬೇಕೆಂದರೆ ಬೇಗನೇ ಗಲ್ಲು ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಆರೋಪಿಗಳನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ನಾಲ್ವರು ಅರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯವು ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications