''ಲಯನ್ ರೇವಂತ್ ರೆಡ್ಡಿ ಅಧ್ಯಕ್ಷ, ಹುಲಿಗಳೆಲ್ಲ ಸೈಲಂಟಿರಿ''
ಹೈದರಾಬಾದ್, ಜೂಣ್ 27: ತೆಲಂಗಾಣ ರಾಜ್ಯದಲ್ಲಿ ತನ್ನ ಪ್ರಭುತ್ವ ಸಾಧಿಸಲು ಕಾಂಗ್ರೆಸ್ ಸಮಿತಿ ಬದಲಾಯಿಸಲಾಗಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ(ಟಿಪಿಸಿಸಿ) ಅಧ್ಯಕ್ಷರಾಗಿ ರೇವಂತ್ ರೆಡ್ಡಿರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಮಲಕ್ ಗಾಜ್ ಗಿರಿ ಸಂಸದ ಎ ರೇವಂತ್ ರೆಡ್ಡಿರನ್ನು ಟಿಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಕತ್ ಥ್ರಿಲ್ ಆಗಿ ಟ್ವೀಟ್ ಮಾಡಿದ್ದಾರೆ.
''ಕೊನೆಗೂ ಕಾಂಗ್ರೆಸ್ ಪಕ್ಷ ಸೂಪರ್ ಆದೇಶ ತೆಗೆದುಕೊಂಡಿದೆ. ಲಯನ್ ರೇವಂತ್ ರೆಡ್ಡಿ ಅಧ್ಯಕ್ಷರಾಗಿದ್ದಾರೆ.. ಎಲ್ಲಾ ಹುಲಿಗಳು ಈಗ ಲಯನ್ ನೋಡಿ ಭಯಪಡುವ ಕಾಲ ಬಂದಿದೆ,'' ಎಂದು ಟ್ವೀಟ್ ಮಾಡಿದ್ದು, ರೇವಂತ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಅವರಿಗೆ ಟ್ಯಾಗ್ ಮಾಡಿ ಧನ್ಯವಾದ ಅರ್ಪಿಸಿದ್ದಾರೆ. '' ರಾಹುಲ್ ಗಾಂಧಿ ನೀವು ಹಾಗೂ ನಿಮ್ಮ ತಾಯಿ ಉತ್ತಮ ನಿರ್ಧಾರ ಕೈಗೊಂಡಿದ್ದೀರಿ, ನನಗೆ ಕಾಂಗ್ರೆಸ್ ಪಕ್ಷದ ಮೇಲೆ ಮತ್ತೊಮ್ಮೆ ಆಸಕ್ತಿ ಮೂಡುತ್ತಿದೆ ಎಂದಿದ್ದಾರೆ.

ರೇವಂತ್ ರೆಡ್ಡಿ ಅಧ್ಯಕ್ಷರಾಗಿ ನೇಮಕವಾಗಿದ್ದರೆ, ಮಾಜಿ ಸಚಿವ ಜೆ ಗೀತಾ ರೆಡ್ಡಿ, ಮಾಜಿ ಸಂಸದ ಅಂಜನ್ ಕುಮಾರ್ ಯಾದವ್, ಶಾಸಕ ಟಿ ಜಗ್ಗಾರೆಡ್ಡಿ, ಮಾಜಿ ಕ್ರಿಕೆಟರ್ ಕಮ್ ರಾಜಕಾರಣಿ ಮೊಹಮ್ಮದ್ ಅಜರುದ್ದೀನ್ ಹಾಗೂ ಮಹೇಶ್ ಕುಮಾರ್ ಗೌಡ್ ರನ್ನು ಹೊಸದಾಗಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
Finally Congress Party took one SUPER FANTASTIC DECISION by making LION REVANTH RÊDDY the PRESIDENT ..ALL THE TIGERS WILL NOW BE SCARED OF THE LION @revanth_anumula
— Ram Gopal Varma (@RGVzoomin) June 26, 2021
Recommended Video
ನಾಗಾರ್ಜುನಸಾಗರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತುಕೊಂಡು ಎನ್ ಉತ್ತಮ್ ಕುಮಾರ್ ರೆಡ್ಡಿ ಟಿಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications