''ಲಯನ್ ರೇವಂತ್ ರೆಡ್ಡಿ ಅಧ್ಯಕ್ಷ, ಹುಲಿಗಳೆಲ್ಲ ಸೈಲಂಟಿರಿ''
ಹೈದರಾಬಾದ್, ಜೂಣ್ 27: ತೆಲಂಗಾಣ ರಾಜ್ಯದಲ್ಲಿ ತನ್ನ ಪ್ರಭುತ್ವ ಸಾಧಿಸಲು ಕಾಂಗ್ರೆಸ್ ಸಮಿತಿ ಬದಲಾಯಿಸಲಾಗಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ(ಟಿಪಿಸಿಸಿ) ಅಧ್ಯಕ್ಷರಾಗಿ ರೇವಂತ್ ರೆಡ್ಡಿರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಮಲಕ್ ಗಾಜ್ ಗಿರಿ ಸಂಸದ ಎ ರೇವಂತ್ ರೆಡ್ಡಿರನ್ನು ಟಿಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಕತ್ ಥ್ರಿಲ್ ಆಗಿ ಟ್ವೀಟ್ ಮಾಡಿದ್ದಾರೆ.
''ಕೊನೆಗೂ ಕಾಂಗ್ರೆಸ್ ಪಕ್ಷ ಸೂಪರ್ ಆದೇಶ ತೆಗೆದುಕೊಂಡಿದೆ. ಲಯನ್ ರೇವಂತ್ ರೆಡ್ಡಿ ಅಧ್ಯಕ್ಷರಾಗಿದ್ದಾರೆ.. ಎಲ್ಲಾ ಹುಲಿಗಳು ಈಗ ಲಯನ್ ನೋಡಿ ಭಯಪಡುವ ಕಾಲ ಬಂದಿದೆ,'' ಎಂದು ಟ್ವೀಟ್ ಮಾಡಿದ್ದು, ರೇವಂತ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಅವರಿಗೆ ಟ್ಯಾಗ್ ಮಾಡಿ ಧನ್ಯವಾದ ಅರ್ಪಿಸಿದ್ದಾರೆ. '' ರಾಹುಲ್ ಗಾಂಧಿ ನೀವು ಹಾಗೂ ನಿಮ್ಮ ತಾಯಿ ಉತ್ತಮ ನಿರ್ಧಾರ ಕೈಗೊಂಡಿದ್ದೀರಿ, ನನಗೆ ಕಾಂಗ್ರೆಸ್ ಪಕ್ಷದ ಮೇಲೆ ಮತ್ತೊಮ್ಮೆ ಆಸಕ್ತಿ ಮೂಡುತ್ತಿದೆ ಎಂದಿದ್ದಾರೆ.

ರೇವಂತ್ ರೆಡ್ಡಿ ಅಧ್ಯಕ್ಷರಾಗಿ ನೇಮಕವಾಗಿದ್ದರೆ, ಮಾಜಿ ಸಚಿವ ಜೆ ಗೀತಾ ರೆಡ್ಡಿ, ಮಾಜಿ ಸಂಸದ ಅಂಜನ್ ಕುಮಾರ್ ಯಾದವ್, ಶಾಸಕ ಟಿ ಜಗ್ಗಾರೆಡ್ಡಿ, ಮಾಜಿ ಕ್ರಿಕೆಟರ್ ಕಮ್ ರಾಜಕಾರಣಿ ಮೊಹಮ್ಮದ್ ಅಜರುದ್ದೀನ್ ಹಾಗೂ ಮಹೇಶ್ ಕುಮಾರ್ ಗೌಡ್ ರನ್ನು ಹೊಸದಾಗಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
Finally Congress Party took one SUPER FANTASTIC DECISION by making LION REVANTH RÊDDY the PRESIDENT ..ALL THE TIGERS WILL NOW BE SCARED OF THE LION @revanth_anumula
— Ram Gopal Varma (@RGVzoomin) June 26, 2021
Recommended Video
ನಾಗಾರ್ಜುನಸಾಗರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತುಕೊಂಡು ಎನ್ ಉತ್ತಮ್ ಕುಮಾರ್ ರೆಡ್ಡಿ ಟಿಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications