ಕುಡಿದ ಮತ್ತಿನಲ್ಲಿ ಪೊಲೀಸ್ ಕೆನ್ನೆಗೆ ಮುತ್ತಿಟ್ಟ ಕುಡುಕ, ಮುಂದೇನಾಯ್ತು?
ಹೈದರಾಬಾದ್, ಜುಲೈ 30: ನಗರದಲ್ಲಿ ದೊಡ್ಡ ಮೆರವಣಿಗೆ ಅದರ ಮಧ್ಯೆ ಕುಡುಕರ ಕಾಟ, ಪಲ್ಲಕ್ಕಿ ಹೋದಕಡೆಗಳಲ್ಲೆಲ್ಲಾ ತೂರಾಡಿಕೊಂಡು ಹೋಗಿ ಡ್ಯಾನ್ಸ್ ಮಾಡುವುದು ಸಾಮಾನ್ಯ.
ಆದರೆ ಅಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕೆನ್ನೆಗೆ ಕುಡುಕನೊಬ್ಬ ಮುತ್ತುಕೊಟ್ಟಿದ್ದು, ಈಗ ಕಂಬಿ ಎಣಿಸುತ್ತಿದ್ದಾರೆ.
ಆನ್ ಡ್ಯೂಟಿಯಲ್ಲಿದ್ದ ಪೊಲೀಸ್ ಗೆ ಮುತ್ತುಕೊಟ್ಟಿರುವ ಕಾರಣ ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹೈದರಾಬಾದ್ನಲ್ಲಿ ಫೇಮಸ್ ಆಗಿರುವ ಬೊನಲು ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.

ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಅವರು ಮೆರವಣಿಗೆಯ ಪ್ರದೇಶದಲ್ಲಿದ್ದರು. ಕುಡಿದಿದ್ದ ಭಾನು ಎನ್ನುವವನು ಪೊಲೀಸರ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ಆತನನ್ನು ಕೂಡಲೇ ವಶಕ್ಕೆ ಪಡೆದಿದ್ದಾರೆ. ಜ್ಯೂಡಿಷಿಯಲ್ ಡಿಮ್ಯಾಂಡ್ಗೆ ಕಳುಹಿಸಿಕೊಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೆರವಣಿಗೆ, ಪಲ್ಲಕ್ಕಿ, ದೇವರ ಉತ್ಸವಗಳಲ್ಲಿ ಯುವಕರು ಕುಡಿದು ಮಹಿಳೆಯರಿಗೆ ಕಿರುಕುಳ ನೀಡಿದ್ದ ಹಲವು ನಿದರ್ಶನಗಳು ನಮ್ಮ ಕಣ್ಣಮುಂದಿವೆ.
More From
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications