ಸಮೀಕ್ಷೆಗಳ ಸಮೀಕ್ಷೆ: ತೆಲಂಗಾಣದಲ್ಲಿ ಚಂದ್ರಶೇಖರ್ ರಾವ್ ಹವಾ ತಡೆಯುವವರಿಲ್ಲ
ಹೈದರಾಬಾದ್, ಡಿಸೆಂಬರ್ 7: ವಿಧಾನಸಭೆ ಅವಧಿ ಪೂರ್ಣಗೊಳ್ಳಲು ಇನ್ನೂ ಹಲವು ತಿಂಗಳು ಬಾಕಿ ಇರುವ ಮುನ್ನವೇ ಚುನಾವಣೆಗೆ ಮುಂದಾದ ತೆಲಂಗಾಣ ಆಡಳಿತಾರೂಢ ಟಿಆರ್ ಎಸ್, ಈ ಭಾರಿ ಭರ್ಜರಿ ಫಲಿತಾಂಶ ಪಡೆದುಕೊಳ್ಳಲಿದೆ ಎಂದು ವಿವಿಧ ಸಮೀಕ್ಷೆಗಳು ಹೇಳಿವೆ.
ಸಮೀಕ್ಷೆಗಳನ್ನು ಆಧರಿಸಿದ ಸಮೀಕ್ಷಾ ವರದಿ ಕೂಡ ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ ಸರಳ ಬಹುಮತಕ್ಕಿಂತಲೂ ದೊಡ್ಡ ಸಾಧನೆ ಮಾಡಲಿದೆ ಎಂದು ಭವಿಷ್ಯ ನುಡಿದಿದೆ.
ಇದರಿಂದ ರಾಜ್ಯದಲ್ಲಿ ಯಾವುದೇ ಪಕ್ಷಗಳ ಬೆಂಬಲವಿಲ್ಲದೆ, ಟಿಆರ್ ಎಸ್ ಸತತ ಎರಡನೆಯ ಸಲ ಅಧಿಕಾರದ ಗದ್ದುಗೆ ಏರಲಿದೆ.

ಸಮೀಕ್ಷೆಗಳಿಂದ ಬಹಿರಂಗವಾದ ಅಂದಾಜು ಸೀಟುಗಳ ಆಧಾರದಲ್ಲಿ ನಡೆದ ಸಮೀಕ್ಷೆ ಅನ್ವಯ ಟಿಆರ್ ಎಸ್ 66 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕಳೆದ ಚುನಾವಣೆಯಲ್ಲಿ ಟಿಆರ್ ಎಸ್ 63 ಸೀಟುಗಳನ್ನು ಗೆದ್ದು ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು.
ಕಾಂಗ್ರೆಸ್ ಮತ್ತು ಟಿಡಿಪಿ ಮೈತ್ರಿಕೂಟ 39 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿವೆ. ಬಿಜೆಪಿ 5 ಸ್ಥಾನಗಳನ್ನು ಗೆಲ್ಲಲು ಯಶಸ್ವಿಯಾಗಲಿದೆ. ಮತ್ತು ಇತರೆ ಪಕ್ಷಗಳು 9 ಸೀಟುಗಳಲ್ಲಿ ಜಯಗಳಿಸಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications