ನಾಯಿ ಮರಿಗಳನ್ನು ಜೀವಂತ ಸುಟ್ಟ ಇವರಿಗೇನು ಮಾಡಬೇಕು?
ಹೈದರಾಬಾದ್, ಜುಲೈ, 20: ಛೇ.. ನಾಚಿಕೆಯಾಗಬೇಕು ಇಂಥವರಿಗೆ.. ಹೈದರಾಬಾದಿನ ಹುಡುಗರು ಮಾಡಿದ ಕೆಲಸಕ್ಕೆ ಮಾನವ ಕುಲವೇ ತಲೆ ತಗ್ಗಿಸಬೇಕಾಗಿದೆ. ನರ ರೂಪದ ರಕ್ಕಸರು ಸದ್ಯ ಪೊಲೀಸರ ಆಥಿತ್ಯದಲ್ಲಿ ಇದ್ದಾರೆ.
ಸುತ್ತಲೂ ಸಿಕ್ಕ ಮರದ ಕಟ್ಟಿಗೆಗಳನ್ನು ಒಟ್ಟು ಸೇರಿಸಿ ಅದಕ್ಕೆ ಬೆಂಕಿ ಹಚ್ಚಿ ನಾಯಿ ಮರಿಗಳನ್ನು ಎಳೆದು ತಂದ ಮೂವರು ಯುವಕರು ಮೂಕ ಪ್ರಾಣಿಗಳನ್ನು ಜೀವಂತವಾಗಿ ಸುಟ್ಟುಹಾಕಿದ್ದಾರೆ.[ಡಿಕೆ ರವಿ ಮುದ್ದಿನ ನಾಯಿ ರೋನಿ ರೋದನಕ್ಕಿಲ್ಲ ಉತ್ತರ]

ಮೂರು ನಾಯಿ ಮರಿಗಳನ್ನು ಜೀವಂತ ಸುಟ್ಟು ಹಾಕಿದ ಇವರನ್ನು ಬೈಯಲು ಯಾವ ಶಬ್ದಗಳು ಇಲ್ಲ. ಇವರಲ್ಲೊಬ್ಬ ಯುವಕ ನಾಯಿ ಮರಿಗಳ ಜೀವಂತ ದಹನವನ್ನು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾನೆ.[ಜಗತ್ತಿನ ಹಿರಿಯ ಶ್ವಾನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ]
ಮುರ್ಷಿದಾಬಾದ್ ಪೊಲೀಸ್ ಸ್ಟೇಶನ್ ನಲ್ಲಿ ಪ್ರಕರಣ ದಾಖಲಾಗಿದ್ದು ಮೂರು ನಾಯಿ ಮರಿಗಳನ್ನು ಜೀವಂತವಾಗಿ ಸುಟ್ಟ ಮೂವರು ದುರುಳರನ್ನು ವಶಕ್ಕೆ ಪಡೆಯಲಾಗಿದೆ. ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಚೆನ್ನೈನಲ್ಲಿ ನಾಯಿಯೊಂದನ್ನು ಮನೆ ಮೇಲಿಂದ ಎಸೆದ ಸುದ್ದಿ ಇನ್ನು ಹಸಿಯಾಗಿರುವಾಗಲೇ ಅಂಥದ್ದೇ ಕೃತ್ಯ ಬೆಳಕಿಗೆ ಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications