Get Updates
Get notified of breaking news, exclusive insights, and must-see stories!

ಹೈದರಾಬಾದ್: ವಾಹನಾಪಘಾತದಲ್ಲಿ ಸಚಿವನ ಪುತ್ರ ಸಾವು

ಹೈದರಾಬಾದಿನ ಜೂಬ್ಲಿ ಹಿಲ್ ಬಳಿ ಕುಡಿದು ವಾಹನ ಚಲಾಯಿಸುತ್ತಿದ್ದ ಆಂಧ್ರ ಸಚಿವರೊಬ್ಬರ ಪುತ್ರ ಮತ್ತು ಆತನ ಸ್ನೇಹಿತ ಸ್ಥಳದಲ್ಲೇ ಅಸುನೀಗಿದ ಘಟನೆ ಇಂದು ನಡೆದಿದೆ.

ಹೈದರಾಬಾದ್, ಮೇ 10: ಹೈದರಾಬಾದಿನ ಜೂಬ್ಲಿ ಹಿಲ್ ಬಳಿ ನಡೆದ ಅಪಘಾತದಲ್ಲಿ ಸಚಿವರೊಬ್ಬರ ಪುತ್ರ ಸೇರಿದಂತೆ ಇಬ್ಬರು ಮೃತರಾದ ಘಟನೆ ಮೇ 10ರ ಬೆಳಗ್ಗೆ ನಡೆದಿದೆ.

 In a tragic accident an Andhra Pradesh Minister's son dies

ಆಂಧ್ರ ಪ್ರದೇಶದ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ನಾರಾಯಣ್ ಅವರ ಪುತ್ರ ನಿಶಿತ್(24) ನಾರಾಯಣ್ ಮತ್ತು ಅವರ ಸ್ನೇಹಿತ ಸಾವಿಗೀಡಾಗಿದ್ದಾರೆ.

 In a tragic accident an Andhra Pradesh Minister's son dies

ಕುಡಿದು ವಾಹನ ಚಲಾಯಿಸುತ್ತಿದ್ದ ಇವರು, ನಿಯಂತ್ರಣ ತಪ್ಪಿ ಮೆಟ್ರೋ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+