ಆಪರೇಷನ್ ಮುಸ್ಕಾನ್: ಜುಲೈ ಒಂದರಲ್ಲೇ 3,470 ಮಕ್ಕಳ ರಕ್ಷಣೆ
ಹೈದರಾಬಾದ್, ಆಗಸ್ಟ್ 1: ಮುಸ್ಕಾನ್ ಯೋಜನೆಯಡಿ ಜುಲೈ ತಿಂಗಳೊಂದರಲ್ಲೇ ಆಂಧ್ರಪ್ರದೇಶದಲ್ಲಿ 3,400 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಬಾಲಕಾರ್ಮಿಕರು, ಚಿಂದಿ ಆಯುವವರು, ಅನಾಥರ ಸಂಖ್ಯೆಯೇ ಹೆಚ್ಚಿದೆ. 2,508 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಅನಾಥ 422 ಮಕ್ಕಳನ್ನು ರಕ್ಷಿಸಲಾಗಿದೆ. 2017ರ ಜನವರಿಯಲ್ಲಿ 4,033 ಮಕ್ಕಳನ್ನು ರಕ್ಷಿಸಲಾಗಿತ್ತು. ಇದು ಎರಡನೇ ದೊಡ್ಡ ಆಪರೇಷನ್ ಎಂದೇ ಹೇಳಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಹಾಗೂ ಕಾರ್ಮಿಕರ ಇಲಾಖೆ ನೀಡಿರುವ ಐದು ವರ್ಷದ ಡಾಟಾಗಳು ಹೊಸ ಚಿತ್ರವನ್ನೇ ಕಣ್ಣಮುಂದಿಡುತ್ತಿವೆ.

2014-2019ರವರೆಗೆ ಮುಸ್ಕಾನ್ ಆಪರೇಷನ್ ತಂಡವು 10 ದಾಳಿಗಳನ್ನು ನಡೆಸಿದೆ. ಅದರಲ್ಲಿ 2 ಸಾವಿರದಿಂದ 3 ಸಾವಿರ ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು. 5 ವರ್ಷಗಳಲ್ಲಿ 26,946 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಅದರಲ್ಲಿ 16,300 ಬಾಲಕಾರ್ಮಿಕರಾಗಿದ್ದಾರೆ.
3470 ಮಂದ ಪೈಕಿ 2992 ಮಂದಿ ತೆಲಂಗಾಣಕ್ಕೆ ಸೇರಿದವರಾಗಿದ್ದಾರೆ.
More From
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications