ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಇವಾಂಕಾ ಟ್ರಂಪ್ ಪತ್ರ
ಹೈದರಾಬಾದ್, ಡಿಸೆಂಬರ್ 19: ತಾವು ಹೈದರಾಬಾದಿಗೆ ಬಂದಿದ್ದಾಗ ತಮಗೆ ತೋರಿದ ಆತ್ಮೀಯ ಆತಿಥ್ಯವನ್ನು ಕೊಂಡಾಡಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ.
#IvankaTrump pens down letter to Telangana Chief Minister K Chandrashekhar Rao, thanks him for his warm hospitality during her Hyderabad visit last month pic.twitter.com/ff87bJKXmL
— ANI (@ANI) December 18, 2017
"ಪ್ರೀತಿಯ ಮುಖ್ಯಮಂತ್ರಿ ರಾವ್ ಅವರೇ, ನಾವು ಜಾಗತಿಕ ಉದ್ದಿಮೆದಾರರ ಸಮಾವೇಶಕ್ಕೆಂದು ಹೈದರಾಬಾದಿಗೆ ಬಂದಿದ್ದಾಗ ನೀವು ನೀಡಿದ ಆತ್ಮೀಯ ಆಹ್ವಾನಕ್ಕೆ ನಾನು ಆಭಾರಿಯಾಗಿದ್ದೇನೆ. ಹೈದರಾಬಾದ್ ಭೇಟಿ ನನಗೆ ಅತ್ಯಮೂಲ್ಯ ಅನುಭವ. ಅಷ್ಟೇ ಅಲ್ಲ, ಭೇಟಿಯ ಸಮಯದಲ್ಲಿ ನೀವು ನನಗೆ ನೀಡಿದ ಸುಂದರ ಉಡುಗೊರೆಗಾಗಿ ನನ್ನ ಅನಂತ ಧನ್ಯವಾದಗಳು. ನಿಮ್ಮ ಈ ಸೌಜನ್ಯದ ನಡೆಯಿಂದ ನನಗೆ ಬಹಳ ಸಂತಸವಾಯಿತು. ಮತ್ತು ತೆಲಂಗಾಣದ ಜನರ ಪ್ರೀತಿ ವಿಶಸ್ವಾಸಕ್ಕೂ ನಾನು ಋಣಿ" ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಕಳೆದ ನವೆಂಬರ್ 28 ರಿಂದ ನಡೆದ ಮೂರು ದಿನಗಳ ಜಾಗತಿಕ ಉದ್ಯಮಶೀಲ ಸಮಾವೇಶಕ್ಕಾಗಿ ಭಾರತಕ್ಕೆ ಆಗಮಿಸಿದ್ದ, ಅಮೆರಿಕ ಅಧ್ಯಕ್ಷರ ಹಿರಿಯ ಸಲಹಾಗಾರ್ತಿಯೂ ಆಗಿರುವ ಇವಾಂಕಾ, ಭಾರತೀಯರು ನೀಡಿದ್ದ ಆಪ್ತ ಆತಿಥ್ಯವನ್ನು ಮೆಚ್ಚಿಕೊಂಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications