ತೆಲಂಗಾಣ ಮುಖ್ಯಮಂತ್ರಿಯಾಗಿ ಇಂದು ಕೆಸಿಆರ್ ಪ್ರಮಾಣ ವಚನ
Recommended Video

ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆ ಚಂದ್ರಶೇಖರ್ ರಾವ್ ಇಂದು ಪ್ರಮಾಣವಚನ | Oneindia Kannada
ಹೈದರಾಬಾದ್, ಡಿಸೆಂಬರ್ 13: ತೆಲಂಗಾಣ ರಾಷ್ಟ್ರ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಮಧ್ಯಾಹ್ನ 1.25 ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈದರಾಬಾದಿನಲ್ಲಿರುವ ರಾಜ ಭವನದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅವರೊಂದಿಗೆ ಬೇರೆ ಯಾವುದೇ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಮಾಹಿತಿ ಲಭ್ಯವಿಲ್ಲ. ಕೆಸಿಆರ್ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
119 ಕ್ಷೇತ್ರಗಳ ತೆಲಂಗಾಣದಲ್ಲಿ ಡಿಸೆಂಬರ್ 07 ರಂದು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ ಎಸ್ ಪಕ್ಷ 88 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್-ಟಿಡಿಪಿ ಮೈತ್ರಿಪಕ್ಷ 21, ಬಿಜೆಪಿ 1 ಮತ್ತು ಎಐಎಂಐಎಂ ಒಟ್ಟು 7 ಸ್ಥಾನಗಳಲ್ಲಿ ಜಯಗಳಿಸಿತ್ತು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications