ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ ಮುಖ್ಯಮಂತ್ರಿಯಾಗಿ ಇಂದು ಕೆಸಿಆರ್ ಪ್ರಮಾಣ ವಚನ

|
Google Oneindia Kannada News

Recommended Video

ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆ ಚಂದ್ರಶೇಖರ್ ರಾವ್ ಇಂದು ಪ್ರಮಾಣವಚನ | Oneindia Kannada

ಹೈದರಾಬಾದ್, ಡಿಸೆಂಬರ್ 13: ತೆಲಂಗಾಣ ರಾಷ್ಟ್ರ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

5 ರಾಜ್ಯಗಳ ಚುನಾವಣೆ : ಸಮೀಕ್ಷೆ ಹೇಳಿದ್ದೇನು? ಫಲಿತಾಂಶ ಬಂದಿದ್ದೇನು? 5 ರಾಜ್ಯಗಳ ಚುನಾವಣೆ : ಸಮೀಕ್ಷೆ ಹೇಳಿದ್ದೇನು? ಫಲಿತಾಂಶ ಬಂದಿದ್ದೇನು?

ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಮಧ್ಯಾಹ್ನ 1.25 ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗೆಲ್ಲಿಸಿದ ತೆಲಂಗಾಣ ಜನರಿಗೆ ಭಾರಿ ಉಡುಗೊರೆ ನೀಡಿದ ಸಿಎಂ ಕೆಸಿಆರ್‌ ಗೆಲ್ಲಿಸಿದ ತೆಲಂಗಾಣ ಜನರಿಗೆ ಭಾರಿ ಉಡುಗೊರೆ ನೀಡಿದ ಸಿಎಂ ಕೆಸಿಆರ್‌

ಹೈದರಾಬಾದಿನಲ್ಲಿರುವ ರಾಜ ಭವನದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

K Chandrashekhar Rao will be taking oath as chief minister of Telangana today

ಅವರೊಂದಿಗೆ ಬೇರೆ ಯಾವುದೇ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಮಾಹಿತಿ ಲಭ್ಯವಿಲ್ಲ. ಕೆಸಿಆರ್ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ನಮ್ಮಪ್ಪನಿಗೆ ಗೊತ್ತಿರುವಂತೆ ಇನ್ಯಾರಿಗೂ ತೆಲಂಗಾಣ ಗೊತ್ತಿಲ್ಲ ಎಂದ ಕೆಸಿಆರ್ ಮಗಳುನಮ್ಮಪ್ಪನಿಗೆ ಗೊತ್ತಿರುವಂತೆ ಇನ್ಯಾರಿಗೂ ತೆಲಂಗಾಣ ಗೊತ್ತಿಲ್ಲ ಎಂದ ಕೆಸಿಆರ್ ಮಗಳು

119 ಕ್ಷೇತ್ರಗಳ ತೆಲಂಗಾಣದಲ್ಲಿ ಡಿಸೆಂಬರ್ 07 ರಂದು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ ಎಸ್ ಪಕ್ಷ 88 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್-ಟಿಡಿಪಿ ಮೈತ್ರಿಪಕ್ಷ 21, ಬಿಜೆಪಿ 1 ಮತ್ತು ಎಐಎಂಐಎಂ ಒಟ್ಟು 7 ಸ್ಥಾನಗಳಲ್ಲಿ ಜಯಗಳಿಸಿತ್ತು.

English summary
TRS president K. Chandrashekhar Rao was unanimously elected leader of the TRS Legislature Party on Wednesday at a meeting of party MLAs at Telangana Bhavan. The oath-taking would be a simple ceremony at Raj Bhavan on Thursday at 1.25 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X