'ಕೌರವರು-ದೇಶದ ಮೊದಲ ಟೆಸ್ಟ್ ಟ್ಯೂಬ್ ಬೇಬಿಗಳು'
ಹೈದರಾಬಾದ್, ಜನವರಿ 06: ಜಲಂಧರ್ ನಲ್ಲಿ ಭಾರತೀಯ ಸೈನ್ಸ್ ಕಾಂಗ್ರೆಸ್ ನಲ್ಲಿ ಮಹಾಭಾರತ, ರಾಮಾಯಣದ್ದೇ ಸುದ್ದಿ. ಆಂಧ್ರಪ್ರದೇಶ ವಿಶ್ವವಿದ್ಯಾಲಯದ ಉಪ ಕುಲಪತಿ ಜಿ ನಾಗೇಶ್ವರ್ ರಾವ್ ಅವರು ಮಾತನಾಡಿ, ಭಾರತೀಯರಿಗೆ ಅಧುನಿಕ ವಿಜ್ಞಾನದ ಬಗ್ಗೆ ಶತಮಾನಗಳ ಹಿಂದೆಯೇ ಅರಿವಿತ್ತು ಎಂದಿದ್ದಾರೆ.
ಒಬ್ಬ ತಾಯಿಯಿಂದ ನೂರು ಜನ ಕೌರವರು ಜನಿಸಿದ್ದು ಸ್ಟೆಲ್ ಸೆಲ್ ತಂತ್ರಜ್ಞಾನದ ಮೂಲಕ. ಕೌರವರು ಮೊಟ್ಟ ಮೊದಲ ಟೆಸ್ಟ್ ಟ್ಯೂಬ್ ಬೇಬಿಗಳು, ದೇಶದ ವಿಜ್ಞಾನದ ಮಟ್ಟ ಆ ರೀತಿ ಇತ್ತು. ನೂರು ಮಣ್ಣಿನ ಮಡಿಕೆಯಲ್ಲಿ ನೂರು ತತ್ತಿಗಳನ್ನು ಫಲ ನೀಡುವಂತೆ ಮಾಡಿದ್ದು ಆಗಿನ ಸಾಧನೆ

ಕ್ಷಿಪಣಿ ತಂತ್ರಜ್ಞಾನ ಕೂಡಾ ನಮ್ಮವರಿಗೆ ರಾಮಾಯಣ ಕಾಲದಲ್ಲೇ ಅರಿವಿತ್ತು. ವೈರಿಯನ್ನು ಬಡಿದು ವಾಪಸ್ ಬರುವ ಅಸ್ತ್ರಗಳನ್ನು ರಾಮ ಪ್ರಯೋಗಿಸಿದ್ದನ್ನು ನೀವು ಗಮನಿಸಬಹುದು.
#WATCH: GN Rao,Vice-Chancellor Andhra University at Indian Science Congress y'day in Jalandhar:How come Gandhari gave birth to 100 children?Stem cell research was done 1000 yrs ago in this country,we had 100 Kauravas from one mother because of stem cell&test tube-baby technology. pic.twitter.com/C9nlaYwB7p
— ANI (@ANI) January 5, 2019
ರಾವಣ ಸುಮಾರು 24 ಬಗೆಯ ವಿಮಾನ ಆಕೃತಿಯನ್ನು ನಿರ್ಮಿಸಿದ್ದರು. ಶ್ರೀಲಂಕಾದಲ್ಲಿ ವಿಮಾನ ನಿಲ್ದಾಣಗಳ ಕುರುಹುಗಳು ಸಿಕ್ಕಿವೆ ಎಂದು ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications