ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಂಧಿ ಜಯಂತಿಯಂದೇ ಗಾಂಧಿ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳು

|
Google Oneindia Kannada News

ವಿಶಾಖಪಟ್ಟಣ, ಸೆಪ್ಟೆಂಬರ್ 02: ಮಹಾತ್ಮಾ ಗಾಂಧಿ ಅವರ 150ನೇ ಜಯಂತೋತ್ಸವದ ದಿನವೇ ಆಂಧ್ರದಲ್ಲಿ ವಿಶಾಖಪಟ್ಟಣಂ ನಲ್ಲಿ ಮಾನಗೇಡಿ ಕೃತ್ಯವೊಂದು ನಡೆದಿದೆ.

ನಿನ್ನೆ ರಾತ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಮಧುರವಾಡ ಎಂಬಲ್ಲಿ ಮಹಾತ್ಮಾ ಗಾಂಧಿ ಅವರ ಪುತ್ಥಳಿಗೆ ಭಂಗ ಮಾಡಲಾಗಿದೆ. ಇತರ ಸ್ವಾತಂತ್ರ್ಯ ನಾಯಕರ ಪುತ್ಥಳಿ ಜೊತೆ ಇದ್ದ ಗಾಂಧಿ ಅವರ ಪುತ್ಥಳಿಯ ಕಾಲುಗಳನ್ನು ಮುರಿಯಲಾಗಿದೆ.

Mahatma Gandhi statue vandalized in Vishakpatnam

ಮಹಾತ್ಮ ಗಾಂಧೀಜಿ ಮೇಲೆ ಮೋದಿ ತೋರುತ್ತಿರುವ ಪ್ರೀತಿ ಬರೀ ಕಪಟತನದ್ದೇ?ಮಹಾತ್ಮ ಗಾಂಧೀಜಿ ಮೇಲೆ ಮೋದಿ ತೋರುತ್ತಿರುವ ಪ್ರೀತಿ ಬರೀ ಕಪಟತನದ್ದೇ?

ಮಹಾತ್ಮಾ ಗಾಂಧಿ ಜಯಂತಿಯ ಹಿಂದಿನ ದಿನವೇ ಇಂತಹಾ ಹೀನ ಕೃತ್ಯ ನಡೆದಿರುವುದು ಖೇದಕರ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಘಟನೆ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Mahatma Gandhi statue vandalized in Vishakpatnam

ಮಹಾತ್ಮ ಮಾಡಿದ್ದು ಹತ್ತು ನಿಮಿಷದ ಭಾಷಣ! ಹಳ್ಳಿಗರು ನೀಡಿದ್ದು ಬುಟ್ಟಿಗಟ್ಟಲೆ ದೇಣಿಗೆ!ಮಹಾತ್ಮ ಮಾಡಿದ್ದು ಹತ್ತು ನಿಮಿಷದ ಭಾಷಣ! ಹಳ್ಳಿಗರು ನೀಡಿದ್ದು ಬುಟ್ಟಿಗಟ್ಟಲೆ ದೇಣಿಗೆ!

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ ಆದರೆ ಇನ್ನೂ ಯಾರನ್ನೂ ಬಂಧಿಸಿಲ್ಲ. ಕಳೆದ ಗುರುವಾರಷ್ಟೆ ಕೊಚ್ಚಿಯಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಒಡೆದು ಹಾಕಲಾಗಿತ್ತು. ಕೃತ್ಯ ಎಸಗಿದವನು ಬುದ್ದಿಮಾಂದ್ಯ ಎಂದು ವರದಿಯಾಗಿತ್ತು.

English summary
Mahatma Gandhi statue vandalized in Vishakpatnam of Andhra in Monday night. Police registered complaint and started investigation. No one arrested yet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X