ನ್ಯೂಜೆರ್ಸಿ: ದುಷ್ಕರ್ಮಿಗಳ ಗುಂಡಿಗೆ ತೆಲಂಗಾಣದ ವ್ಯಕ್ತಿ ಬಲಿ
ನ್ಯೂಜೆರ್ಸಿ, ನವೆಂಬರ್ 18: ತೆಲಂಗಾಣದ ಮೂಲದ 61 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರನ್ನು 16 ವರ್ಷ ವಯಸ್ಸಿನ ಯುವಕನೊಬ್ಬನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ನ್ಯೂಜೆರ್ಸಿಯ ವೆಂಟರ್ ಸಿಟಿಯಲ್ಲಿ ಸುನೀಲ್ ಎಡ್ಲಾ(61) ಅವರನ್ನು ನವೆಂಬರ್ 15ರಂದು ಸ್ಥಳೀಯ ಕಾಲಮಾನದ ಪ್ರಕಾರ 8 ಗಂಟೆ ವೇಳೆಗೆ ಹತ್ಯೆ ಮಾಡಲಾಗಿದೆ. ತೆಲಂಗಾಣದ ಮೇದಕ್ ಜಿಲ್ಲೆಯವರಾದ ಸುನೀಲ್ ಅವರು ಅಟ್ಲಾಂಟಿಕ್ ಸಿಟಿಯಲ್ಲಿ ನೈಟ್ ಆಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಬಂದ ಯುವಕನು, ಏಕಾಏಕಿ ಗುಂಡು ಹಾರಿಸಿ, ಪರಾರಿಯಾಗಿದ್ದಾನೆ. ಆರೋಪಿಯನ್ನು ಹುಡುಕಿ, ಬಂಧಿಸಲಾಗಿದೆ. ಹತ್ಯೆ, ಕಳ್ಳತನ, ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಹೊರೆಸಲಾಗಿದೆ.

ಎಡ್ಲಾ ಅವರು 1987ರಲ್ಲೇ ಯುಎಸ್ ಗೆ ಬಂದು ನೆಲೆಸಿದ್ದರು. ಮುಂದಿನ ಎರಡು ತಿಂಗಳು ಭಾರತ ಪ್ರವಾಸ ಕೈಗೊಳ್ಳಲು ಯೋಜನೆ ಹಾಕಿಕೊಂಡಿದ್ದರು. ಅವರ ತಾಯಿಯ 95ನೇ ಹುಟ್ಟುಹಬ್ಬ ಆಚರಣೆಗೆ ಎಲ್ಲವೂ ಸಿದ್ಧತೆಯಾಗಿತ್ತು. ಈ ನಡುವೆ ಈ ದುರಂತ ಸಂಭವಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications