ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ವಲಸಿಗರನ್ನು ಗುಂಡಿಕ್ಕಿ ಕೊಲ್ಲಬೇಕು: ಬಿಜೆಪಿ ಶಾಸಕ

|
Google Oneindia Kannada News

ಹೈದರಾಬಾದ್, ಜುಲೈ 31: "ಈ ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿಯ ಅಕ್ರಮ ವಲಸಿಗರು ಭಾರತವನ್ನು ಗೌರವದಿಂದ ಬಿಟ್ಟರೆ ಸರಿ, ಇಲ್ಲವೆಂದರೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು" ಎಂಬ ವಿವಾದಾತ್ಮಕ ಹೇಳಿಕೆಯನ್ನು ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ನೀಡಿದ್ದಾರೆ.

ಅಸ್ಸಾಂನ ರಾಷ್ಟ್ರೀಯ ಪೌರ ನೋಂದಣಿ(NRC)ಯ ಎರಡನೇ ಮತ್ತು ಅಂತಿಮ ಕರಡು ಪ್ರತಿಯಲ್ಲಿ 40 ಲಕ್ಷ ಜನರ ಹೆಸರು ನೋಂದಾವಣೆಯಾಗಿಲ್ಲ ಎಂಬುದು ನಿನ್ನೆ ತಿಳಿದುಬಂದಿದೆ. ಹೆಸರು ಸೇರಿಸಲು ಆಗಸ್ಟ್ 28 ರಿಂದ ಸೆಪ್ಟೆಂಬರ್ 28 ರವರೆಗೆ ಒಂದು ತಿಂಗಳ ಕಾಲ ಅವಕಾಶ ನೀಡಲಾಗಿದೆ.

ಅಸ್ಸಾಂ : ಆತಂಕದಲ್ಲಿದ್ದ 40 ಲಕ್ಷ ಜನಕ್ಕೆ ರಾಜನಾಥ್ ಅಭಯಅಸ್ಸಾಂ : ಆತಂಕದಲ್ಲಿದ್ದ 40 ಲಕ್ಷ ಜನಕ್ಕೆ ರಾಜನಾಥ್ ಅಭಯ

ಅಕ್ರಮ ವಲಸಿಗರನ್ನು ಪತ್ತೆ ಮಾಡಿ, ದೇಶದ ಭದ್ರತೆಗೆ ಪ್ರಾಶಸ್ತ್ಯ ನೀಡುವ ಸಲುವಾಗಿಯೇ ಈ ಪಟ್ಟಿಯನ್ನು ತಯಾರಿಸಲಾಗಿದೆ.

NCR Assam: BJP Telangana MLA gives controversial statement

ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜಾ ಸಿಂಗ್, "ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿಯ ಅಕ್ರಮ ವಲಸಿಗರು ಭಾರತವನ್ನು ಗೌರವದಿಂದ ಬಿಟ್ಟರೆ ಸರಿ, ಇಲ್ಲವೆಂದರೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಆಗ ಮಾಗತ್ರವೇ ನಮ್ಮ ದೇಶ ಸುರಕ್ಷಿತವಾಗಿರುತ್ತದೆ" ಎಂದು ರಾಜಾ ಸಿಂಗ್ ಹೇಳಿಕೆ ನೀಡಿರುವುದು ವಿವಾದ ಸೃಷ್ಟಿಸಿದೆ.

English summary
BJP Telangana MLA Raja Singh on National Register of Citizens(NRC) Assam told, "If these Rohingyas and Bangladeshi illegal immigrants do not leave India respectfully, then they should be shot and eliminated. Then only our country will be safe."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X