ಯುನೆಸ್ಕೋ ಪಟ್ಟಿ ಸೇರಿದ ಕಾಕತೀಯ ರಾಮಪ್ಪ ದೇಗುಲ ನೋಡಿ
ಹೈದರಾಬಾದ್, ಜುಲೈ 26: ಕಾಕತೀಯ ರಾಮಪ್ಪ ದೇವಸ್ಥಾನವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಜನತೆ ಈ ಭವ್ಯ ದೇವಸ್ಥಾನ ಸಂಕಿರ್ಣಕ್ಕೆ ಭೇಟಿ ನೀಡಬೇಕು ಮತ್ತು ಅಲ್ಲಿನ ವೈಭವದ ಬಗ್ಗೆ ಮೊದಲ ಅನುಭವ ಪಡೆಯಬೇಕು ಎಂದು ಹೇಳಿದ್ದಾರೆ.
ಯುನೆಸ್ಕೋಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ಅವರು,''ಇದು ಅತ್ಯುತ್ತಮ, ಎಲ್ಲರಿಗೂ, ವಿಶೇಷವಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳು'' ಎಂದು ಹೇಳಿದ್ದಾರೆ.

ಅಪ್ರತಿಮ ರಾಮಪ್ಪ ದೇವಾಲಯ ಕಾಕತೀಯ ರಾಜವಂಶದ ಅತ್ಯುತ್ತಮ ಕರಕುಶಲತೆಯ ಪ್ರತೀಕವಾಗಿದೆ. ಇಂತಹ ಭವ್ಯ ದೇವಸ್ಥಾನದ ಸಂಕಿರ್ಣಕ್ಕೆ ಜನತೆ ಭೇಟಿ ನೀಡಬೇಕು ಮತ್ತು ಅಲ್ಲಿನ ವೈಭವದ ಬಗ್ಗೆ ಮೊದಲ ಅನುಭವ ಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.
ರಾಮೇಶ್ವರ ದೇಗುಲದ ವಿಶೇಷತೆ?: 12ನೇ ಶತಮಾನದ ಕಾಕತೀಯ ವಾಸ್ತುಶಿಲ್ಪ ಹೊಂದಿರುವ ದೇವಸ್ಥಾನವನ್ನು ಯುನೆಸ್ಕೋ ಗುರುತಿಸಿ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರಿಸಿ ಮಾನ್ಯತೆ ನೀಡಿದೆ.
Excellent! Congratulations to everyone, specially the people of Telangana.
— Narendra Modi (@narendramodi) July 25, 2021
The iconic Ramappa Temple showcases the outstanding craftsmanship of great Kakatiya dynasty. I would urge you all to visit this majestic Temple complex and get a first-hand experience of it’s grandness. https://t.co/muNhX49l9J pic.twitter.com/XMrAWJJao2
ತೆಲಂಗಾಣ ರಾಜ್ಯದ ಮುಲುಗು ಜಿಲ್ಲೆಯ ವೆಂಕಟಪುರ ಮಂಡಲದ ಪಾಲೆಂಪೆಟ್ ಗ್ರಾಮದಲ್ಲಿದೆ. 1213ರಲ್ಲಿ ರಾಮಪ್ಪ ಅವರ ಕಲಾ ಕೌಶಲ್ಯದಡಿ ಇದನ್ನು ನಿರ್ಮಿಸಲಾಯಿತು ಎಂದು ಇತಿಹಾಸದಿಂದ ತಿಳಿದು ಬಂದಿದೆ.
ಭಾರತೀಯ ಸರ್ವೇಕ್ಷಣ ವಿಭಾಗದ ಉತ್ಖನನ ಹಾಗೂ ದೇಗುಲ ಸಂರಕ್ಷಣೆ ಹೊತ್ತುಕೊಂಡ ತಂಡದಲ್ಲಿದ್ದ ಕನ್ನಡತಿ ಡಾ. ಚೂಡಮಣಿ ನಂದ ಗೋಪಾಲ್ ಅವರು ಈ ಭವ್ಯ ದೇಗುಲಕ್ಕೆ ಮಾನ್ಯತೆ ಸಿಗಲು ಕಾರಣರಾದ ಪ್ರಮುಖರು ಎಂಬುದು ವಿಶೇಷ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications