ವಿದ್ಯಾರ್ಥಿ ಆತ್ಮಹತ್ಯೆ: ಒಸ್ಮಾನಿಯಾ ವಿವಿಯಲ್ಲಿ ಶವದ ಮುಂದೆ ಪ್ರತಿಭಟನೆ
ಹೈದರಾಬಾದ್, ಡಿಸೆಂಬರ್ 04: ಹೈದರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯದ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆ ಆರಂಭವಾಗಿದೆ.
ಒಸ್ಮಾನಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ಆರಂಭಿಸಿರುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಯುವಕನ ಶವವನ್ನು ಸ್ಥಳಾಂತರಿಸಲು ಒಪ್ಪುತ್ತಿಲ್ಲ.

ಎಂಎಸ್ಸಿ ಅಭ್ಯಸಿಸುತ್ತಿದ್ದ ಮುರಳೀ(21) ಎಂಬ ವಿದ್ಯಾರ್ಥಿ ಡಿ.3 ಭಾನುವಾರ ಸಂಜೆ ಹಾಸ್ಟೇಲ್ ನ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಬರೆದಿರುವ ಸೂಸೈಡ್ ನೋಟ್ ನಲ್ಲಿ, 'ಪರೀಕ್ಷೆಗೆ ಚೆನ್ನಾಗಿ ಸಿದ್ಧವಾಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು' ಬರೆದಿದ್ದಾರೆ.
ಆದರೆ, 'ಮುರಳೀ ಮನೆಯಲ್ಲಿ ತೀರಾ ಬಡತನವಿತ್ತು. ಆತನಿಗೆ ಯಅವ ಉದ್ಯೋಗವೂ ಸಿಗುತ್ತಿಲ್ಲ ಎಂಬ ಭಯವಿತ್ತು. ಆದ್ದರಿಂದ ಆತನ ಸಾವಿಗೆ ತೆಲಂಗಾಣ ರಾಜ್ಯ ಸರ್ಕಾರವೇ ಕಾರಣ. ಕೂಡಲೇ ಆತನ ಕುಟುಂಬಕ್ಕೆ ರಾಜ್ಯಸರ್ಕಾರ 50 ಲಕ್ಷ ರೂ.ಪರಿಹಾರ ನೀಡದಿದ್ದರೆ ಆತನ ಶವವನ್ನು ಸ್ಥಳಾಂತರಿಸಲು ಅವಕಾಶ ನೀಡುವುದಿಲ್ಲ' ಎಂದು ಆತನ ಸ್ನೇಹಿತರು, ಸಹಪಾಠಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications