ಸಿಂಧುಗೆ ಜಿಲ್ಲಾಧಿಕಾರಿ ನೇಮಕಾತಿ ಪತ್ರ ಹಸ್ತಾಂತರಿಸಿದ ನಾಯ್ಡು
ಜಿಲ್ಲಾಧಿಕಾರಿ ನೇಮಕ ಪತ್ರವನ್ನು ಪಡೆದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಂದ ಜುಲೈ 28ರಂದು ನೇಮಕಾತಿ ಪತ್ರ ಸ್ವೀಕಾರ.
ಹೈದರಾಬಾದ್, ಜುಲೈ 28: ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಅವರಿಗೆ ಜಿಲ್ಲಾಧಿಕಾರಿ ಹುದ್ದೆಯ ನೇಮಕಾತಿ ಪತ್ರವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಿಂಧು ಅವರಿಗೆ ಶುಕ್ರವಾರ ಹಸ್ತಾಂತರಿಸಿದರು.
ಹೈದರಾಬಾದ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿಂಧು ಅವರಿಗೆ ನೇಮಕಾತಿ ಪತ್ರ ನೀಡಿದ ನಾಯ್ಡು, ಅವರ ಮುಂದಿನ ಜೀವನಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ, ಸಿಂಧು ಅವರ ತಂದೆ-ತಾಯಿ ಕೂಡ ಹಾಜರಿದ್ದರು.

ರಿಯೊ ಡಿ ಜನೈರೋದಲ್ಲಿ ಕಳೆದ ವರ್ಷ ನಡೆದಿದ್ದ ಒಲಿಂಪಿಕ್ಸ್ ಪಂದ್ಯಾವಳಿಯ ಮಹಿಳೆಯ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿಂಧು ಅವರು ಬೆಳ್ಳಿ ಗೆದ್ದಿದ್ದರು. ಈ ಮೂಲಕ, ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ತಂದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದರು.
Issued an appointment order to @Pvsindhu1 for the post of Group-1 officer. Hopeful that she'll bring more laurels to the country. pic.twitter.com/7xAqv0j5zf
— N Chandrababu Naidu (@ncbn) July 27, 2017
ಆ ಸಂದರ್ಭದಲ್ಲಿಯೇ, ಆಂಧ್ರಪ್ರದೇಶ ಸರ್ಕಾರವು ಸಿಂಧು ಅವರಿಗೆ ಗೆಜೆಟೆಡ್ ಗ್ರೇಡ್ -1 ಹುದ್ದೆ ನೀಡುವುದಾಗಿ ಘೋಷಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications