ಸಿಂಧುಗೆ ಜಿಲ್ಲಾಧಿಕಾರಿ ನೇಮಕಾತಿ ಪತ್ರ ಹಸ್ತಾಂತರಿಸಿದ ನಾಯ್ಡು
ಜಿಲ್ಲಾಧಿಕಾರಿ ನೇಮಕ ಪತ್ರವನ್ನು ಪಡೆದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಂದ ಜುಲೈ 28ರಂದು ನೇಮಕಾತಿ ಪತ್ರ ಸ್ವೀಕಾರ.
ಹೈದರಾಬಾದ್, ಜುಲೈ 28: ಒಲಿಂಪಿಕ್ಸ್ ಬ್ಯಾಡ್ಮಿಂಟನ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಅವರಿಗೆ ಜಿಲ್ಲಾಧಿಕಾರಿ ಹುದ್ದೆಯ ನೇಮಕಾತಿ ಪತ್ರವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಿಂಧು ಅವರಿಗೆ ಶುಕ್ರವಾರ ಹಸ್ತಾಂತರಿಸಿದರು.
ಹೈದರಾಬಾದ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿಂಧು ಅವರಿಗೆ ನೇಮಕಾತಿ ಪತ್ರ ನೀಡಿದ ನಾಯ್ಡು, ಅವರ ಮುಂದಿನ ಜೀವನಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ, ಸಿಂಧು ಅವರ ತಂದೆ-ತಾಯಿ ಕೂಡ ಹಾಜರಿದ್ದರು.

ರಿಯೊ ಡಿ ಜನೈರೋದಲ್ಲಿ ಕಳೆದ ವರ್ಷ ನಡೆದಿದ್ದ ಒಲಿಂಪಿಕ್ಸ್ ಪಂದ್ಯಾವಳಿಯ ಮಹಿಳೆಯ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿಂಧು ಅವರು ಬೆಳ್ಳಿ ಗೆದ್ದಿದ್ದರು. ಈ ಮೂಲಕ, ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ತಂದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದರು.
Issued an appointment order to @Pvsindhu1 for the post of Group-1 officer. Hopeful that she'll bring more laurels to the country. pic.twitter.com/7xAqv0j5zf
— N Chandrababu Naidu (@ncbn) July 27, 2017
ಆ ಸಂದರ್ಭದಲ್ಲಿಯೇ, ಆಂಧ್ರಪ್ರದೇಶ ಸರ್ಕಾರವು ಸಿಂಧು ಅವರಿಗೆ ಗೆಜೆಟೆಡ್ ಗ್ರೇಡ್ -1 ಹುದ್ದೆ ನೀಡುವುದಾಗಿ ಘೋಷಿಸಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications