ಕೊರೊನಾ ವೈರಸ್ಗೆ ಪಾಠ ಮಾಡಿದ ರಾಮ್ ಗೋಪಾಲ್ ವರ್ಮ
ಹೈದರಾಬಾದ್, ಮಾರ್ಚ್ 4: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಕೊರೊನಾ ವೈರಸ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವೀಟ್ ಮೂಲಕ ಕೊರೊನಾಗೆ ಪಾಠ ಮಾಡಿದ್ದಾರೆ.
''ಡಿಯರ್ ವೈರಸ್, ಎಲ್ಲರನ್ನು ಸಾಯಿಸಿ ದಡ್ಡನಾಗುವ ಮೊದಲು ಬುದ್ದಿವಂತನಾಗು. ಯಾಕೆಂದರೆ, ನೀನು ಪರಾವಲಂಬಿ ನಮ್ಮ ಜೊತೆಗೆ ನೀನು ಸಾಯುತ್ತೀಯ. ನಿನಗೆ ನನ್ನ ಮೇಲೆ ನಂಬಿಕೆ ಇಲ್ಲವಾದರೇ, ವೈರಾಲಜಿಯಲ್ಲಿ ಕೋರ್ಸ್ ಮಾಡು. ನಿನಗೆ ನಾನು ಮಾಡುವ ಮನವಿ ಏನೆಂದರೆ ನೀನು ಬದುಕು ನಮ್ಮನ್ನು ಬದುಕಲು ಬಿಡು.'' ಎಂದು ರಾಮ್ ಗೋಪಾಲ್ ವರ್ಮ ಟ್ವೀಟ್ ಮಾಡಿದ್ದಾರೆ.
ರಾಮ್ ಗೋಪಾಲ್ ವರ್ಮ ಏನೇ ಮಾಡಿದ್ದರು ಡಿಫರೆಂಟ್ ಆಗಿ ಮಾಡುತ್ತಾರೆ. ವಿವಾದಾತ್ಮಕ ನಿರ್ದೇಶಕ ಆರ್ ಜಿ ವಿ ಕೊರೊನಾ ವೈರಸ್ ಬಗ್ಗೆ ಬರೆದುಕೊಂಡಿದ್ದಾರೆ. ಈಗ ಕೊರೊನಾಗೆ ಪಾಠ ಮಾಡುವಂತೆ ಹಾಸ್ಯಮಯವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾಗೆನೇ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.

ಈ ಟ್ವೀಟ್ ಮಾಡುವ ಮುನ್ನ ಕೊರೊನಾ ಬಗ್ಗೆ ರಾಮ್ ಗೋಪಾಲ್ ವರ್ಮ ಮತ್ತೊಂದು ಟ್ವೀಟ್ ಮಾಡಿದ್ದರು. ''ನಾನು ಎಂದಿಗೂ ನಮ್ಮ ಸಾವು ಸಹ ಮೇಡ್ ಇನ್ ಚೀನಾ ಊಹಿಸಿರಲಿಲ್ಲ.'' ಎಂದು ಬರೆದುಕೊಂಡಿದ್ದರು.
Dear Virus, instead of being so dumb and killing everyone get educated that u too will die along with us because u are a parasite ..If u don’t believe me take a crash course in virology ..So my request to u is to live and let live ..I hope wisdom will prevail upon u
— Ram Gopal Varma (@RGVzoomin) March 4, 2020
ಅಂದಹಾಗೆ, ಈವರೆಗೆ ಚೀನಾದಲ್ಲಿ 80 ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. 1871 ಜನರು ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications