ಕೊರೊನಾ ವೈರಸ್ಗೆ ಪಾಠ ಮಾಡಿದ ರಾಮ್ ಗೋಪಾಲ್ ವರ್ಮ
ಹೈದರಾಬಾದ್, ಮಾರ್ಚ್ 4: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಕೊರೊನಾ ವೈರಸ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವೀಟ್ ಮೂಲಕ ಕೊರೊನಾಗೆ ಪಾಠ ಮಾಡಿದ್ದಾರೆ.
''ಡಿಯರ್ ವೈರಸ್, ಎಲ್ಲರನ್ನು ಸಾಯಿಸಿ ದಡ್ಡನಾಗುವ ಮೊದಲು ಬುದ್ದಿವಂತನಾಗು. ಯಾಕೆಂದರೆ, ನೀನು ಪರಾವಲಂಬಿ ನಮ್ಮ ಜೊತೆಗೆ ನೀನು ಸಾಯುತ್ತೀಯ. ನಿನಗೆ ನನ್ನ ಮೇಲೆ ನಂಬಿಕೆ ಇಲ್ಲವಾದರೇ, ವೈರಾಲಜಿಯಲ್ಲಿ ಕೋರ್ಸ್ ಮಾಡು. ನಿನಗೆ ನಾನು ಮಾಡುವ ಮನವಿ ಏನೆಂದರೆ ನೀನು ಬದುಕು ನಮ್ಮನ್ನು ಬದುಕಲು ಬಿಡು.'' ಎಂದು ರಾಮ್ ಗೋಪಾಲ್ ವರ್ಮ ಟ್ವೀಟ್ ಮಾಡಿದ್ದಾರೆ.
ರಾಮ್ ಗೋಪಾಲ್ ವರ್ಮ ಏನೇ ಮಾಡಿದ್ದರು ಡಿಫರೆಂಟ್ ಆಗಿ ಮಾಡುತ್ತಾರೆ. ವಿವಾದಾತ್ಮಕ ನಿರ್ದೇಶಕ ಆರ್ ಜಿ ವಿ ಕೊರೊನಾ ವೈರಸ್ ಬಗ್ಗೆ ಬರೆದುಕೊಂಡಿದ್ದಾರೆ. ಈಗ ಕೊರೊನಾಗೆ ಪಾಠ ಮಾಡುವಂತೆ ಹಾಸ್ಯಮಯವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾಗೆನೇ ಟ್ವಿಟ್ಟರ್ ನಲ್ಲಿ ಮನವಿ ಮಾಡಿದ್ದಾರೆ.

ಈ ಟ್ವೀಟ್ ಮಾಡುವ ಮುನ್ನ ಕೊರೊನಾ ಬಗ್ಗೆ ರಾಮ್ ಗೋಪಾಲ್ ವರ್ಮ ಮತ್ತೊಂದು ಟ್ವೀಟ್ ಮಾಡಿದ್ದರು. ''ನಾನು ಎಂದಿಗೂ ನಮ್ಮ ಸಾವು ಸಹ ಮೇಡ್ ಇನ್ ಚೀನಾ ಊಹಿಸಿರಲಿಲ್ಲ.'' ಎಂದು ಬರೆದುಕೊಂಡಿದ್ದರು.
Dear Virus, instead of being so dumb and killing everyone get educated that u too will die along with us because u are a parasite ..If u don’t believe me take a crash course in virology ..So my request to u is to live and let live ..I hope wisdom will prevail upon u
— Ram Gopal Varma (@RGVzoomin) March 4, 2020
ಅಂದಹಾಗೆ, ಈವರೆಗೆ ಚೀನಾದಲ್ಲಿ 80 ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. 1871 ಜನರು ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications