ಮದುವೆಯಾದ ದಂಪತಿ ಕೊರೊನಾಗೆ ಖಂಡಿತ ಥ್ಯಾಂಕ್ಸ್ ಹೇಳ್ತಾರೆ!
''ಪ್ರತ್ಯೇಕವಾಗಿ ಇರಲು ಅವಕಾಶ ಮಾಡಿಕೊಟ್ಟ ಕೊರೊನಾ ವೈರಸ್ ಗೆ ಮದುವೆಯಾದ ದಂಪತಿಗಳು ಖಂಡಿತ ಥ್ಯಾಂಕ್ಸ್ ಹೇಳ್ತಾರೆ'' - ಹೀಗಂತ ನಾವು ಹೇಳ್ತಿಲ್ಲ ಸ್ವಾಮಿ. ತೆಲುಗು ಚಿತ್ರರಂಗದ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ.
Recommended Video
ಕೊಂಕು ಮತ್ತು ವ್ಯಂಗ್ಯವಾಗಿ ಟ್ವೀಟ್ ಮಾಡುವುದರಲ್ಲಿ ರಾಮ್ ಗೋಪಾಲ್ ವರ್ಮಾ ಹೆಸರುವಾಸಿ. ಕೊರೊನಾ ವೈರಸ್ ಭಾರತಕ್ಕೆ ಕಾಲಿಟ್ಟಾಗ, ''ನಮ್ಮ ಸಾವು ಕೂಡ ಮೇಡ್ ಇನ್ ಚೀನಾ ಆಗುತ್ತೆ ಎಂದು ಭಾವಿಸಿರಲಿಲ್ಲ'' ಅಂತ ಟ್ವೀಟ್ ಮಾಡಿದ್ದ ರಾಮ್ ಗೋಪಾಲ್ ವರ್ಮಾ ಇದೀಗ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು 'Isolation' ಗೆ ಒಳಗಾಗುತ್ತಿರುವವರ ಬಗ್ಗೆ ಟ್ವೀಟಿಸಿದ್ದಾರೆ.
''99.99999% ಮದುವೆಯಾದ ದಂಪತಿಗಳು ತಮ್ಮನ್ನ ಪ್ರತ್ಯೇಕವಾಗಿ ಇರಿಸಿದ್ದಕ್ಕೆ ಕೊರೊನಾ ವೈರಸ್ ಗೆ ಥ್ಯಾಂಕ್ಸ್ ಹೇಳ್ತಾರೆ. ಉಳಿದ 0.00001% ರಷ್ಟು ಮದುವೆಯಾದ ದಂಪತಿಗಳು ಸಾವನ್ನಪ್ಪಿದ್ದಾರೆ'' ಎಂದು ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ.
99.99999 % of married couples will thank Coronavirus for isolating them 🙏 and the 0.00001 % of married couples are dead
— Ram Gopal Varma (@RGVzoomin) March 17, 2020
''ಪರಸ್ಪರ ದ್ವೇಷಿಸುವ ಗಂಡ ಹೆಂಡತಿಗೆ 'Isolation' (ಪ್ರತ್ಯೇಕವಾಗಿರುವುದು) ತುಂಬಾ ಒಳ್ಳೆಯ ವಿಚಾರ'' ಅಂತಲೂ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ.
Good thing about isolation is, it’s a Great thing for husbands and wives who hate each other 😌
— Ram Gopal Varma (@RGVzoomin) March 17, 2020
ಕೊರೊನಾ ವೈರಸ್ ಬಗ್ಗೆ ಆರ್.ಜಿ.ವಿ ಮಾಡಿರುವ ಟ್ವೀಟ್ ಗಳನ್ನು ನೋಡಿ, ''ಈಗಿನ ಆತಂಕದ ವಾತಾವರಣದಲ್ಲಿ ಇಂತಹ ಐಡಿಯಾಗಳು ಆರ್.ಜಿ.ವಿಗೆ ಮಾತ್ರ ಬರಲು ಸಾಧ್ಯ'' ಎನ್ನುತ್ತಿದ್ದಾರೆ ನೆಟ್ಟಿಗರು.

ಅಂದ್ಹಾಗೆ, ಭಾರತದಲ್ಲಿ ಇಲ್ಲಿಯವರೆಗೂ 139 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಈಗಾಗಲೇ 14 ಮಂದಿ ಗುಣಮುಖರಾಗಿದ್ದಾರೆ. 3 ಮಂದಿ ಸಾವನ್ನಪ್ಪಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications