ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿಯಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ನಿವೃತ್ತ ಜಡ್ಜ್ ಹಾಗೂ ಪತ್ನಿ ಆತ್ಮಹತ್ಯೆ

|
Google Oneindia Kannada News

ತಿರುಪತಿ, ಅಕ್ಟೋಬರ್ 6: ಚಲಿಸುತ್ತಿದ್ದ ರೈಲಿನ ಮುಂದೆ ಬಿದ್ದು ಆಂಧ್ರಪ್ರದೇಶದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುಪತಿಯಲ್ಲಿ ನಡೆದಿದೆ.

ಮುಂಬೈ: ಮಾಜಿ ರೂಪದರ್ಶಿ ಅನುಮಾನಾಸ್ಪದ ಸಾವು ಮುಂಬೈ: ಮಾಜಿ ರೂಪದರ್ಶಿ ಅನುಮಾನಾಸ್ಪದ ಸಾವು

ತಿರುಪತಿ ನಿವಾಸಿಗಳಾಗಿದ್ದ ನಿವೃತ್ತ ನ್ಯಾಯಾಧೀಶರಾದ ಪಿ. ಸುಧಾಕರ್ (65) ಅವರ ಮೃತದೇಹ ತಿರುಪತಿ- ರೆನಿಗುಂಟ ಮಾರ್ಗದ ರೈಲ್ವೆ ಟ್ರ್ಯಾಕ್‌ ನಲ್ಲಿ ಪತ್ತೆಯಾಗಿತ್ತು. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಬೆಂಗಳೂರು:16ನೇ ಮಹಡಿಯಿಂದ ಗೃಹಿಣಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಬೆಂಗಳೂರು:16ನೇ ಮಹಡಿಯಿಂದ ಗೃಹಿಣಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Retd judge and wife suicide jumping into railway track

ಇನ್ನು ಪತಿಯ ಆತ್ಮಹತ್ಯೆಯ ವಿಷಯ ಕೇಳಿದ ಪತ್ನಿ ಪಿ. ವರಲಕ್ಷ್ಮಿ(56) ಕೂಡ ಅದೇ ಸ್ಥಳದಲ್ಲಿ ಮತ್ತೊಂದು ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

English summary
Retired judge and his wife were found lying dead on a rail track between Tirupati-Renigunta. He may committed suicide due to his deteriorating health, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X